File photoಸಂಗ್ರಹ ಚಿತ್ರ 
ದೇಶ

ಪ್ರಚಾರಕ್ಕಾಗಿ ಇತಿಹಾಸ ತಿರುಚುವವರನ್ನು ಕೇಂದ್ರ ಬೆಂಬಲಿಸಲ್ಲ: ಬಿಜೆಪಿ ಶಾಸಕ

ಪ್ರಚಾರಕ್ಕಾಗಿ ಇತಿಹಾಸವನ್ನು ತಿರುಚುವ ವ್ಯಕ್ತಿಗಳು ಯಾರೇ ಆದರೂ ಅವರನ್ನು ಕೇಂದ್ರ ಬೆಂಬಲಿಸುವುದಿಲ್ಲ ಎಂದು ಬಿಜೆಪಿ ಶಾಸಕ ರಾಮ್ ಕದಮ್ ಅವರು ಬುಧವಾರ ಹೇಳಿದ್ದಾರೆ...

ನವದೆಹಲಿ: ಪ್ರಚಾರಕ್ಕಾಗಿ ಇತಿಹಾಸವನ್ನು ತಿರುಚುವ ವ್ಯಕ್ತಿಗಳು ಯಾರೇ ಆದರೂ ಅವರನ್ನು ಕೇಂದ್ರ ಬೆಂಬಲಿಸುವುದಿಲ್ಲ ಎಂದು ಬಿಜೆಪಿ ಶಾಸಕ ರಾಮ್ ಕದಮ್ ಅವರು ಬುಧವಾರ ಹೇಳಿದ್ದಾರೆ. 
ಪದ್ಮಾವತಿ ಚಿತ್ರ ವಿವಾದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಪ್ರಚಾರಕ್ಕಾಗಿ ಇತಿಹಾಸ ತಿರುಚುವವರು ಯಾರೇ ಆದರೂ ಆವರನ್ನು ನಾವು ಬೆಂಬಲಿಸುವುದಿಲ್ಲ. ಅಗತ್ಯಬಿದ್ದರೆ, ಚಿತ್ರವನ್ನು ಚಿತ್ರಕ್ಕೆ ನಿಷೇಧ ಹೇರಲಾಗುತ್ತದೆ ಎಂದು ಹೇಳಿದ್ದಾರೆ. 
ಚಿತ್ರದ ಪ್ರಚಾರಕ್ಕಾಗಿ ಇತಿಹಾಸವನ್ನು ತಿರುಚುವ ಯಾವುದೇ ವ್ಯಕ್ತಿಯನ್ನು ಕೇಂದ್ರ ಬೆಂಬಲಿಸುವುದಿಲ್ಲ. ಚಿತ್ರ ಕುರಿತಂತೆ ಚರ್ಚೆಗಳು ನಡೆಯುತ್ತಿದ್ದು, ಅಗತ್ಯಬಿದ್ದರೆ ಚಿತ್ರಕ್ಕೆ ನಿಷೇಧ ಹೇರಲಾಗುತ್ತದೆ. ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಪದ್ಮಾವತಿ ಚಿತ್ರದ ಕೆಲ ದೃಶ್ಯಾವಳಿಗಳಿಗೆ ಕತ್ತರಿ ಹಾಕಲು ಒಪ್ಪದೇ ಹೋದಲ್ಲಿ, ಭವಿಷ್ಯದಲ್ಲಿ ಅವರ ಚಿತ್ರಗಳಾವುದೂ ಬರದಂತೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT