ರಾಹುಲ್ ಗಾಂಧಿ 
ದೇಶ

ಗುಜರಾತ್ ಬಿಜೆಪಿ ಚುನಾವಣಾ ಜಾಹೀರಾತಿನಲ್ಲಿ ರಾಹುಲ್ ಗಾಂಧಿ ಈಗ 'ಯುವರಾಜ'!

ಗುಜರಾತ್ ವಿಧಾನಸಭಾ ಚುನಾವಣೆ ಪ್ರಚಾರದ ಜಾಹೀರಾತಿನಲ್ಲಿ `ಪಪ್ಪು’ ಎಂಬ ಪದವನ್ನು ಬಳಸದಂತೆ ಚುನಾವಣಾ ಆಯೋಗ ನಿರ್ಬಂಧಿಸಿದ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ 'ಯುವರಾಜ'......

ಗಾಂಧಿನಗರ: ಗುಜರಾತ್ ವಿಧಾನಸಭಾ ಚುನಾವಣೆ ಪ್ರಚಾರದ ಜಾಹೀರಾತಿನಲ್ಲಿ `ಪಪ್ಪು’ ಎಂಬ ಪದವನ್ನು ಬಳಸದಂತೆ ಚುನಾವಣಾ ಆಯೋಗ ನಿರ್ಬಂಧಿಸಿದ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ 'ಯುವರಾಜ' ಪದವನ್ನು ಬಳಸಲು ನಿರ್ಧರಿಸಿದೆ.
'ಯುವರಾಜ' ಎಂಬ ಪದ ಬಳಕೆ ಮಾಡಲು ಚುನಾವಣಾ ಆಯೋಗ ಅನುಮತಿ ನೀಡಿದೆ.  ಈ ಕುರಿತಂತೆ ಗುಜರಾತ್ ಬಿಜೆಪಿ ತನ್ನ ಅಧಿಕೃತ ಟ್ವಿಟರ್ ಮತ್ತು ಫೇಸ್ ಬುಕ್ ಪೇಜ್ ನಲ್ಲಿ ವಿಡಿಯೋವನ್ನು ಅಪ್ ಮಾಡಿದೆ. 
ಈ ಮೊದಲು ಗುಜರಾತ್ ಬಿಜೆಪಿ ತನ್ನ ಸಾಮಾಜಿಕ ಜಾಲತಾಣದ ಜಾಹೀರಾತುಗಳಲ್ಲಿ ಪಪ್ಪು ಎಂದು ಬಳಸಿತ್ತು  ಚುನಾವಣಾ ಆಯೋಗ, ಪಪ್ಪು ಪದ ಅಗೌರವವನ್ನು ತೋರಿಸುತ್ತದೆ ಇದನ್ನು ಬಳಸಬಾರದೆಂದು ಆದೇಶಿಸಿತ್ತು.
ಯಾವುದೇ ಚುನಾವಣಾ ಜಾಹೀರಾತಿನ ಸ್ಕ್ರಿಪ್ಟ್ ನ್ನು ಚುಒಂದು ತಿಂಗಳ ಮುಂಚಿತವಾಗಿ ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು. ಆಯೋಗ ಅದನ್ನು ಪರಿಶೀಲಿಸಿ ಅನುಮತಿ ನೀಡಿದ ಬಳಿಕವಷ್ಟೇ ಅದನ್ನು ಸಾರ್ವಜನಿಕವಾಗಿ ಬಳಸಬಹುದು ಎನ್ನುವ ನಿಯಮ ಜಾರಿಯಲ್ಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT