ಮಾಲಿನ್ಯ 
ದೇಶ

ಮಾಲಿನ್ಯ ತಡೆಗೆ 2 ವಾರಗಳಲ್ಲಿ ಯೋಜನೆ ಸಿದ್ಧಪಡಿಸಿ ಇಲ್ಲವಾದರೆ ವೇತನದಿಂದ 5 ಲಕ್ಷ ನೀಡಿ: ಅಧಿಕಾರಿಗಳಿಗೆ ಎನ್ ಜಿಟಿ

ಮಾಲಿನ್ಯ ತಡೆಗೆ 2 ವಾರಗಳಲ್ಲಿ ಯೋಜನೆ ಸಿದ್ಧಪಡಿಸಿ ಇಲ್ಲವಾದರೆ ವೇತನದಿಂದ 5 ಲಕ್ಷ ನೀಡಲು ಸಿದ್ಧರಾಗಿ ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಎಲ್ಲಾ ರಾಜ್ಯದ ಅಧಿಕಾರಿಗಳಿಗೂ ಸೂಚನೆ ನೀಡಿದೆ.

ನವದೆಹಲಿ: ಮಾಲಿನ್ಯ ತಡೆಗೆ 2 ವಾರಗಳಲ್ಲಿ ಯೋಜನೆ ಸಿದ್ಧಪಡಿಸಿ ಇಲ್ಲವಾದರೆ ವೇತನದಿಂದ 5 ಲಕ್ಷ ನೀಡಲು ಸಿದ್ಧರಾಗಿ ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಎಲ್ಲಾ ರಾಜ್ಯದ ಅಧಿಕಾರಿಗಳಿಗೂ ಸೂಚನೆ ನೀಡಿದೆ. 
ಮಾಲಿನ್ಯ ಮಟ್ಟ ಏರಿಕೆಯಾಗದಂತೆ ತಡೆಯಲು ಯೋಜನೆ ರೂಪಿಸಲು ಎಲ್ಲಾ ರಾಜ್ಯಗಳಿಗೂ 2 ವಾರಗಳ ಗಡುವು ನೀಡಿರುವ ಎನ್ ಜಿಟಿ, ಕ್ರಿಯಾಶೀಲ ಯೋಜನೆಯನ್ನು ರೂಪಿಸಲು ವಿಫಲವಾದರೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ವೇತನದಿಂದ 5 ಲಕ್ಷ ರೂಪಾಯಿಗಳನ್ನು ನೀಡಬೇಕೆಂದು ಎಚ್ಚರಿಕೆ ನೀಡಿದೆ. ಮಾಲಿನ್ಯ ಪ್ರಮಾಣ ಏರಿಕೆಯಾದ ಬೆನ್ನಲ್ಲೇ ಶಾಲೆಗಳಿಗೆ ರಜೆ ನೀಡಬೇಕೆಂದೂ ಸಹ ಎನ್ ಜಿಟಿ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT