ಧನಂಜಯ್ ಕುಮಾರ್ 
ದೇಶ

ಮೌಲ್ಯಮಾಪನ ಎಡವಟ್ಟು: ಎಸ್ಎಸ್'ಎಲ್'ಸಿ ಫೇಲಾಗಿದ್ದ ಬಾಲಕ ಆರ್'ಟಿಐ ಅರ್ಜಿಯಲ್ಲಿ ಪಾಸ್

ಪರೀಕ್ಷಾ ಮೌಲ್ಯಮಾಪನ ಎಡವಟ್ಟುಗಳು ಒಮ್ಮೊಮ್ಮೆ ಎಂತಹ ಪರಿಸ್ಥಿತಿ ತಂದೊಡ್ಡುತ್ತದೆ ಎನ್ನುವುದಕ್ಕೆ ಬಿಹಾರ ರಾಜ್ಯದಲ್ಲೊಂದು ತಾಜಾ ಉದಾಹರಣೆ ಸಿಕ್ಕಿದೆ...

ಪಾಟ್ನ: ಪರೀಕ್ಷಾ ಮೌಲ್ಯಮಾಪನ ಎಡವಟ್ಟುಗಳು ಒಮ್ಮೊಮ್ಮೆ ಎಂತಹ ಪರಿಸ್ಥಿತಿ ತಂದೊಡ್ಡುತ್ತದೆ ಎನ್ನುವುದಕ್ಕೆ ಬಿಹಾರ ರಾಜ್ಯದಲ್ಲೊಂದು ತಾಜಾ ಉದಾಹರಣೆ ಸಿಕ್ಕಿದೆ. 
ಎಸ್ಎಸ್ಎಲ್'ಸಿಯಲ್ಲಿ ಹಿಂದಿ ಪರೀಕ್ಷೆಯಲ್ಲಿ ಕೇವಲ ಹಿಂದಿಯಲ್ಲಿ 2 ಅಂಕಗಳಿಸಿ ಆಘಾತಕ್ಕೆ ಒಳಗಾಗಿದ್ದ ವಿದ್ಯಾರ್ಥಿಯೊಬ್ಬ, 79 ಅಂಕದೊಂದಿಗೆ ಉನ್ನತ ದರ್ಜೆಯಲ್ಲಿ ಉತ್ತೀರ್ಣವಾಗಿರುವ ವಿಷಯ ಬೆಳಕಿಗೆ ಬಂದಿದೆ. 
ಧನಂಜಯ್ ಕುಮಾರ್ ಎಂಬ ಬಾಲಕನಿಗೆ ಐಐಟಿಯಲ್ಲಿ ಓದುವ ಆಸೆ ಇತ್ತು. ಆದರೆ, 10ನೇ ಕ್ಲಾಸ್ ನಪಾಸಾಗಿದ್ದಕ್ಕೆ ಅಘಾತಕ್ಕೆ ಒಳಗಾಗಿದ್ದ ಆತ ಆರ್'ಟಿಐನಡಿ ಮಾಹಿತಿ ಕೋರಿದ್ದ. ಇದಕ್ಕೆ ಬಿಹಾರ ಪರೀಕ್ಷಾ ಮಂಡಳಿ ಪಾಸಾಗಿದ್ದಾನೆ ಎಂದು ಉತ್ತರಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT