ಕಪಿಲ್ ಸಿಬಲ್ 
ದೇಶ

ಗುಜರಾತ್ ಚುನಾವಣೆ: ಕಾಂಗ್ರೆಸ್ ಗೆ ಬೆಂಬಲ ನೀಡಿದ ಹಾರ್ದಿಕ್ ಪಟೇಲ್ ಗೆ ಕಪಿಲ್ ಸಿಬಲ್ ಧನ್ಯವಾದ

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬೆಂಬಲವನ್ನು ಘೋಷಿಸಿರುವ ಪಟೇಲ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ಗೆ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಧನ್ಯವಾದ ಹೇಳಿದ್ದಾರೆ.

ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬೆಂಬಲವನ್ನು ಘೋಷಿಸಿರುವ ಪಟೇಲ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ಗೆ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಧನ್ಯವಾದ ಹೇಳಿದ್ದಾರೆ. ಅವರ ಒಗ್ಗಟ್ಟಿನ ಹೋರಾಟವು ಬಿಜೆಪಿಯನ್ನು ಹಿಮ್ಮೆಟ್ಟಿಸಲಿದೆ ಎಂದು ಅವರು ಹೇಳಿದರು.
ಕಾಂಗ್ರೆಸ್ ಮತ್ತು ಪಟೇಲ್ ನೇತೃತ್ವದ ಪಟೀದಾರ್ ಅನಾಮತ್ ಆಂದೋಲನ್ ಸಮಿತಿ (ಪಿಎಎಎಸ್)ಿಬ್ಬರೂ ಒಟ್ಟಾಆಗಿಯೇ ಕೆಲಸ ಮಾಡುತ್ತೇವೆ. ಇಬ್ಬರೂ ಸಹ ಮೀಸಲಾತಿ ಕೋಟಾಗಾಗಿ ಬೇಡಿಕೆ ಇಡುತ್ತೇವೆ.ಈ ಸಂಬಂಧ ಮುಂದಿನ ನಿಲುವುಗಳೇನೆನ್ನುವುದನ್ನು ಭವಿಷಯದಲ್ಲಿ ನಿರ್ಧರಿಸಲಾಗುತ್ತದೆ. ಗುಜರಾತ್ ಚುನಾವಣೆಯಲ್ಲಿ ಗೆಲುವು ಅಗತ್ಯವಾಗಿದೆ, ಇದಕ್ಕಾಗಿ ರಾಜ್ಯದ ಜನರಿಗೆ ನಿಡುವ ಭರವಸೆಗಳನ್ನು ಪೂರ್ಣಗೊಳಿಸಬೇಕು. ಮಾಜಿ ಕೇಂದ್ರ ಸಚಿವ ಸಿಬಲ್ ಹೇಳಿದರು.
ಮೀಸಲಾತಿ ವಿಚಾರದಲ್ಲಿ ಪಿಎ ಎ ಎಸ್ ಜತೆಗೆ ಸಭೆ ನಡೆಸಿದ ಸಮಯದಲ್ಲಿ ಸಹ ಕಪಿಲ್ ಸಿಬಲ್ ತಾವು ಬಿಜೆಪಿಯವರ ಕಾರ್ಯಕ್ರಮಗಳನ್ನು ಟೀಕಿಸಿದರು. "ಕಳೆದ ಇಪ್ಪತ್ತೆರಡು ವರ್ಷಗಳಲ್ಲಿ ಬಿಜೆಪಿ ಪಟೇಲ್ ಸಮುದಾಯದ ಅಭಿವೃದ್ಧಿಗಾಗಿ ಏನನ್ನೂ ಮಾಡಿಲ್ಲ. ಇದೀಗ ಸಂಘಟನೆ ಬಿಜೆಪಿ ವಿರುದ್ಧ ಹೋರಾಡುತ್ತಿರುವುದಕ್ಕೆ ನಮಗೆ ಸಂತಸವಿದೆ.ಅವರು ಒಂದು ಸಿದ್ದಾಂತವನ್ನಿಟ್ಟುಕೊಂಡು ನಮ್ಮೊಂದಿಗೆ ಬಂದಿರುವುದು ನಿಜಕ್ಕೂ ಸ್ವಾಗತಾರ್ಹ." ಸಿಬಲ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT