ರಜಪೂತ್ ಕರಣಿ ಸೇನೆ 
ದೇಶ

ಪದ್ಮಾವತಿ ಬಿಡುಗಡೆ ಮುಂದೂಡಿಕೆ: ಪ್ರಧಾನಿ ಪಾತ್ರ ಇರಬಹುದು- ಕರಣಿ ಸೇನಾ

ಪದ್ಮಾವತಿ ಚಿತ್ರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸಿದ್ದರೂ, ಚಿತ್ರದ ಬಿಡುಗಡೆ ದಿನಾಂಕ ಮುಂದೂಡಿಕೆಯಲ್ಲಿ ಪ್ರಧಾನಿ ಪಾತ್ರ ಇರಬಹುದು ಎಂದು ಶ್ರೀ ರಜಪೂತ್ ಕರಣಿ ಸೇನಾ ಹೇಳಿದೆ.

ನವದೆಹಲಿ: ಪದ್ಮಾವತಿ ಚಿತ್ರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸಿದ್ದರೂ, ಚಿತ್ರದ ಬಿಡುಗಡೆ ದಿನಾಂಕ ಮುಂದೂಡಿಕೆಯಲ್ಲಿ ಪ್ರಧಾನಿ ಪಾತ್ರ ಇರಬಹುದು ಎಂದು ಶ್ರೀ ರಜಪೂತ್ ಕರಣಿ ಸೇನಾ ಹೇಳಿದೆ. 
ಬನ್ಸಾಲಿ ನಿರ್ದೇಶನದ ಚಿತ್ರ ಪದ್ಮಾವತಿ ಬಿಡುಗಡೆಯ ದಿನಾಂಕ ನಿಗದಿಯಾಗುವುದಕ್ಕೂ ಮುನ್ನ ಈಗಿರುವುದಕ್ಕಿಂತಲೂ ಹೆಚ್ಚಿನ ಬೆಂಬಲವನ್ನು ಪಡೆಯುವುದಾಗಿ ಕರಣಿ ಸೇನಾದ ಮುಖ್ಯಸ್ಥ ಲೋಕೇಂದ್ರ ಸಿಂಗ್ ಕಲ್ವಿ ತಿಳಿಸಿದ್ದಾರೆ. ಪದ್ಮಾವತಿ ಚಿತ್ರದ ಬಿಡುಗಡೆಯ ದಿನಾಂಕವನ್ನು ಸ್ವಯಂ ಪ್ರೇರಿತರಾಗಿ ಮುಂದೂಡಿರುವುದಾಗಿ ಚಿತ್ರ ತಂಡ ಹೇಳುತ್ತಿದೆ. ಆದರೆ ಈ ವಿಷಯದಲ್ಲಿ ಮೋದಿ ಪಾತ್ರ ಇರಬಹುದು ಎಂದು ಲೋಕೇಂದ್ರ ಸಿಂಗ್ ಹೇಳಿದ್ದಾರೆ. 
ಪ್ರಧಾನಿ, ಮುಖ್ಯಮಂತ್ರಿಗಳು, ಸಾಮಾಜಿಕ ಕಾರ್ಯಕರ್ತರು ಹೀಗೆ ಹಲವಾರು ಜನರಿಂದ ಪದ್ಮಾವತಿ ಚಿತ್ರದ ಬಿಡುಗಡೆಯ ದಿನಾಂಕ ಮುಂದೂಡಲಾಗಿದೆ ಎಂದು ಲೋಕೇಂದ್ರ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT