ಪಿಯೂಶ್ ಗೋಯಲ್ 
ದೇಶ

ಉ.ಪ್ರದಲ್ಲಿ ರೈಲು ಅಪಘಾತ: ತನಿಖೆಗೆ ಆದೇಶಿಸಿದ ರೈಲ್ವೆ ಸಚಿವ ಪಿಯೂಷ್ ಗೋಯಲ್

ಉತ್ತರ ಪ್ರದೇಶದ ಮಾಣಿಕ್ ಪುರದಲ್ಲಿ ಇಂದು ನಸುಕಿನ ಜಾವ ಸಂಭವಿಸಿದ ರೈಲು....

ನವದೆಹಲಿ: ಉತ್ತರ ಪ್ರದೇಶದ ಮಾಣಿಕ್ ಪುರದಲ್ಲಿ ಇಂದು ನಸುಕಿನ ಜಾವ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟ ಪ್ರಯಾಣಿಕರಿಗೆ ಸಂತಾಸ ಸೂಚಿಸಿರುವ ರೈಲ್ವೆ ಖಾತೆ ಸಚಿವ ಪಿಯೂಷ್ ಗೋಯಲ್ ತನಿಖೆಗೆ ಆದೇಶ ನೀಡಿದ್ದಾರೆ.
ಅಪಘಾತ ನಡೆದ ತಕ್ಷಣವೇ ಪರಿಹಾರ ಮತ್ತು ರಕ್ಷಣಾ ಕಾರ್ಯ ಆರಂಭವಾಗಿದ್ದು ತನಿಖೆಗೆ ಆದೇಶ ನೀಡಿದ್ದೇನೆ ಎಂದು ಹೇಳಿದ್ದಾರೆ. 
ರೈಲ್ವೆ ಇಲಾಖೆ ವಕ್ತಾರ ಅನಿಲ್ ಸಕ್ಸೇನಾ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿ, ಇಲಾಖೆಯಿಂದ ಮಡಿದವರ ಕುಟುಂಬಕ್ಕೆ ಮತ್ತು ಗಾಯಗೊಂಡವರಿಗೆ ಪರಿಹಾರ ಘೋಷಿಸಿರುವುದಾಗಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT