ತನ್ವೀರ್ ಅಹ್ಮದ್ ಮಿರ್ 
ದೇಶ

ಪ್ರದ್ಯುಮನ್ ಹತ್ಯೆ: ತಲ್ವಾರ್ ದಂಪತಿ ಪರ ವಾಕಲತ್ತು ವಹಿಸಿದ್ದ ವಕೀಲನಿಂದ ಆರೋಪಿ ಬಾಲಕನ ಪರ ವಾದ

ರ‍್ಯಾನ್ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿ ಪ್ರದ್ಯುಮನ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಪ್ರಥಮ ಪಿಯು ವಿದ್ಯಾರ್ಥಿ ಪರ ಆರುಷಿ ಕೊಲೆ ಪ್ರಕರಣದಲ್ಲಿ ರಾಜೇಶ್-ನೂಪುರ್....

ನವದೆಹಲಿ: ರ‍್ಯಾನ್ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿ ಪ್ರದ್ಯುಮನ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಪ್ರಥಮ ಪಿಯು ವಿದ್ಯಾರ್ಥಿ ಪರ ಆರುಷಿ ಕೊಲೆ ಪ್ರಕರಣದಲ್ಲಿ ರಾಜೇಶ್-ನೂಪುರ್ ದಂಪತಿ ಪರ ವಾದಿಸಿದ್ದ ವಕೀಲರು ವಾದ ಮಂಡಿಸಲಿದ್ದಾರೆ. 
ಆರುಷಿ ಕೊಲೆ ಪ್ರಕರಣದಲ್ಲಿ ರಾಜೇಶ್-ನೂಪುರ್ ದಂಪತಿಗಳು ಖುಲಾಸೆಗೊಳ್ಳುವುದರಲ್ಲಿ ಯಶಸ್ವಿಯಾಗಿದ್ದ ವಕೀಲ ತನ್ವೀರ್ ಅಹ್ಮದ್ ಮಿರ್ ಪ್ರಮ್ಯುಮದ್ ಹತ್ಯೆ ಪ್ರಕರಣದ ಆರೋಪಿ ಪ್ರಥಮ ಪಿಯು ವಿದ್ಯಾರ್ಥಿ ಪರವಾಗಿ ವಾದಿಸಲಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಪ್ರಕಟಿಸಿದೆ. 
ಆರೋಪಿ ಬಾಲಕನ ತಂದೆಯೊಂದಿಗೆ ಪ್ರಾಥಮಿಕ ಹಂತದ ಮಾತುಕತೆ ನಡೆದಿದೆ. ಷರತ್ತು ಮತ್ತು ನಿಯಮಗಳು ಅಂತಿಮವಾಗುತ್ತಿದ್ದಂತೆಯೇ ತಾವು ಆರೋಪಿ ಪರ ವಕಾಲತ್ತು ವಹಿಸುವುದಾಗಿ ತನ್ವೀರ್ ಅಹ್ಮದ್ ತಿಳಿಸಿದ್ದಾರೆ. ಮಗನ ಪರ ವಕಾಲತ್ತು ವಹಿಸುವುದಕ್ಕಾಗಿ ಅತ್ಯುತ್ತಮ ವಕೀಲರನ್ನು ನೇಮಕ ಮಾಡುವುದಾಗಿ ಆರೋಪಿ ತಂದೆ ಹೇಳಿದ್ದಾರೆ. ಅಷ್ಟೇ ಅಲ್ಲದೇ ಗುರುಗಾಂವ್ ಪೊಲೀಸರು ತಮ್ಮ ಮಗನನ್ನು ಸಾಕ್ಷ್ಯ ಎಂದು ಪರಿಗಣಿಸಿದ್ದರು. ಆದರೆ ಸಿಬಿಐ ಆತನನ್ನು ಆರೋಪಿಯನ್ನಾಗಿಸಿ, ಹಿಂಸೆ ನೀಡುತ್ತಿದೆ ಎಂದು ಆರೋಪಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT