ತನ್ವೀರ್ ಅಹ್ಮದ್ ಮಿರ್ 
ದೇಶ

ಪ್ರದ್ಯುಮನ್ ಹತ್ಯೆ: ತಲ್ವಾರ್ ದಂಪತಿ ಪರ ವಾಕಲತ್ತು ವಹಿಸಿದ್ದ ವಕೀಲನಿಂದ ಆರೋಪಿ ಬಾಲಕನ ಪರ ವಾದ

ರ‍್ಯಾನ್ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿ ಪ್ರದ್ಯುಮನ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಪ್ರಥಮ ಪಿಯು ವಿದ್ಯಾರ್ಥಿ ಪರ ಆರುಷಿ ಕೊಲೆ ಪ್ರಕರಣದಲ್ಲಿ ರಾಜೇಶ್-ನೂಪುರ್....

ನವದೆಹಲಿ: ರ‍್ಯಾನ್ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿ ಪ್ರದ್ಯುಮನ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಪ್ರಥಮ ಪಿಯು ವಿದ್ಯಾರ್ಥಿ ಪರ ಆರುಷಿ ಕೊಲೆ ಪ್ರಕರಣದಲ್ಲಿ ರಾಜೇಶ್-ನೂಪುರ್ ದಂಪತಿ ಪರ ವಾದಿಸಿದ್ದ ವಕೀಲರು ವಾದ ಮಂಡಿಸಲಿದ್ದಾರೆ. 
ಆರುಷಿ ಕೊಲೆ ಪ್ರಕರಣದಲ್ಲಿ ರಾಜೇಶ್-ನೂಪುರ್ ದಂಪತಿಗಳು ಖುಲಾಸೆಗೊಳ್ಳುವುದರಲ್ಲಿ ಯಶಸ್ವಿಯಾಗಿದ್ದ ವಕೀಲ ತನ್ವೀರ್ ಅಹ್ಮದ್ ಮಿರ್ ಪ್ರಮ್ಯುಮದ್ ಹತ್ಯೆ ಪ್ರಕರಣದ ಆರೋಪಿ ಪ್ರಥಮ ಪಿಯು ವಿದ್ಯಾರ್ಥಿ ಪರವಾಗಿ ವಾದಿಸಲಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಪ್ರಕಟಿಸಿದೆ. 
ಆರೋಪಿ ಬಾಲಕನ ತಂದೆಯೊಂದಿಗೆ ಪ್ರಾಥಮಿಕ ಹಂತದ ಮಾತುಕತೆ ನಡೆದಿದೆ. ಷರತ್ತು ಮತ್ತು ನಿಯಮಗಳು ಅಂತಿಮವಾಗುತ್ತಿದ್ದಂತೆಯೇ ತಾವು ಆರೋಪಿ ಪರ ವಕಾಲತ್ತು ವಹಿಸುವುದಾಗಿ ತನ್ವೀರ್ ಅಹ್ಮದ್ ತಿಳಿಸಿದ್ದಾರೆ. ಮಗನ ಪರ ವಕಾಲತ್ತು ವಹಿಸುವುದಕ್ಕಾಗಿ ಅತ್ಯುತ್ತಮ ವಕೀಲರನ್ನು ನೇಮಕ ಮಾಡುವುದಾಗಿ ಆರೋಪಿ ತಂದೆ ಹೇಳಿದ್ದಾರೆ. ಅಷ್ಟೇ ಅಲ್ಲದೇ ಗುರುಗಾಂವ್ ಪೊಲೀಸರು ತಮ್ಮ ಮಗನನ್ನು ಸಾಕ್ಷ್ಯ ಎಂದು ಪರಿಗಣಿಸಿದ್ದರು. ಆದರೆ ಸಿಬಿಐ ಆತನನ್ನು ಆರೋಪಿಯನ್ನಾಗಿಸಿ, ಹಿಂಸೆ ನೀಡುತ್ತಿದೆ ಎಂದು ಆರೋಪಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT