ರಾಮ್ ದಾಸ್ ಅಠಾವಳೆ 
ದೇಶ

ಸಾಮಾನ್ಯ ವರ್ಗದ ಬಡವರಿಗೆ ಶೇ.20-25 ರಷ್ಟು ಮೀಸಲಾತಿ ನೀಡಿ

ಸಾಮಾನ್ಯ ವರ್ಗದ ಜನರಿಗೂ ಶೇ.20-25 ರಷ್ಟು ಮೀಸಲಾತಿ ನೀಡಬೇಕೆಂದು ಕೇಂದ್ರ ಸಚಿವ ರಾಮ್ ದಾಸ್ ಅಠಾವಳೆ ಹೇಳಿದ್ದಾರೆ.

ನವದೆಹಲಿ: ಸಾಮಾನ್ಯ ವರ್ಗದ ಜನರಿಗೂ ಶೇ.20-25 ರಷ್ಟು ಮೀಸಲಾತಿ ನೀಡಬೇಕೆಂದು ಕೇಂದ್ರ ಸಚಿವ ರಾಮ್ ದಾಸ್ ಅಠಾವಳೆ ಹೇಳಿದ್ದಾರೆ. 
ಸಾಮಾನ್ಯ ವರ್ಗದಲ್ಲಿರುವ ಬಡವರಿಗೂ ಶೇ.20-25 ರಷ್ಟು ಮೀಸಲಾತಿ ನೀಡಬೇಕು, ಇದಕ್ಕಾಗಿ ಸಂವಿಧಾನಕ್ಕೆ ತಿದ್ದುಪಡಿ ತರಬೇಕು ಎಂದು ಅಠಾವಳೆ ಅಭಿಪ್ರಾಯಪಟ್ಟಿದ್ದಾರೆ. ಸಾಮಾನ್ಯ ವರ್ಗದಲ್ಲಿನ ಬಡವರಿಗೆ ಮೀಸಲಾತಿ ನೀಡುವುದು ದಲಿತರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಸಹಕಾರಿಯಾಗಲಿದೆ ಎಂದು ಅಠಾವಳೆ ಅಭಿಪ್ರಾಯಪಟ್ಟಿದ್ದಾರೆ. 
ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿರುವುದಕ್ಕೆ ಮೀಸಲಾತಿಯೂ ಒಂದು ಕಾರಣ ಎನಿಸುತ್ತಿದೆ. ಶಿಕ್ಷಣ ಹಾಗೂ ಉದ್ಯೋಗಗಳಲ್ಲಿ ಸಾಮಾನ್ಯ ವರ್ಗದ ಜನರಿಗೂ ಮೀಸಲಾತಿ ಸಿಗುವಂತಾದರೆ ಜಾತಿ ವ್ಯವಸ್ಥೆಯ ಸಮಸ್ಯೆಯನ್ನು ನಿಯಂತ್ರಣದಲ್ಲಿಡಬಹುದು ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT