ಸುಪ್ರೀಂ ಕೋರ್ಟ್ 
ದೇಶ

ಹಿಂಸಾಚಾರ ವಿರೋಧಿ ಕಾನೂನು, ಮಾಜಿ ಕಾನೂನು ಸಚಿವ ಅಶ್ವಿನಿ ಕುಮಾರ್ ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಹಿಂಸೆಯ ವ್ಯಾಖ್ಯಾನ ಹಾಗೂ ತಡೆ ಕಾನೂನನ್ನು ಜಾರಿಗೆ ತರಲು ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಮಾಜಿ ಕೇಂದ್ರ ಕಾನೂನು ಸಚಿವ ಅಶ್ವನಿ ಕುಮಾರ್ ಸಲ್ಲಿಸಿದ್ದ ಮನವಿಯನ್ನು ........

ನವದೆಹಲಿ: ಹಿಂಸೆಯ ವ್ಯಾಖ್ಯಾನ ಹಾಗೂ ತಡೆ ಕಾನೂನನ್ನು ಜಾರಿಗೆ ತರಲು ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಮಾಜಿ ಕೇಂದ್ರ ಕಾನೂನು ಸಚಿವ ಅಶ್ವನಿ ಕುಮಾರ್ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ.  2016 ರಲ್ಲಿ ಸಲ್ಲಿಸಲಾದ ರಿಟ್ ಅರ್ಜಿಯಲ್ಲಿ, ಕುಮಾರ್ ಅವರು ಹಿಂಸೆಯನ್ನು ತಡೆಗಟ್ಟಲು ಶಾಸಕಾಂಗ ಕಾನೂನನ್ನು ಜಾರಿಗೆ ತರಬೇಕೆಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ ಎಚ್ ಆರ್ ಸಿ) ಗೆ ನಿರ್ದೇಶಿಸಬೇಕೆಂದು ಸುಪ್ರೀಂ ಕೋರ್ಟ್ ನಲ್ಲಿ ಒತ್ತಾಯಿಸಿದ್ದರು.
ಆದರೆ ಇದೀಗ ಸುಪ್ರೀಂ ಕೋರ್ಟ್ ಈ ಮನವಿ ವಜಾಗೊಳಿಸಿರುವದರೊಡನೆ ಕೇಂದ್ರಕ್ಕೆ ಈ ಸಂಬಂಧ ಯಾವ ಸೂಚನೆಯನ್ನು ನೀಡಲು ನಿರಾಕರಿಸಿದೆ. 
ನೂನು ಆಯೋಗದ ಶಿಫಾರಸಿನ ನಂತರ ಸರ್ಕಾರವು ಹಿಂಸೆ ವಿರೋಧಿ ಕಾನೂನನ್ನು ತರಲು ಗಂಭೀರವಾಗಿ ಚಿಂತನೆ ನಡೆಸಿತ್ತು ಎಂದು ಕೇಂದ್ರವು ಕೋರ್ಟ್ ಗೆ ಮನವರಿಕೆ ಮಾಡಿತ್ತು. ಅಕ್ಟೋಬರ್ ನಲ್ಲಿ ಕಾನೂನು ಆಯೋಗವು  ತನ್ನ 273 ನೇ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಿದೆ. ಅದರಂತೆ ಹಿಂಸಾಚಾರ ವಿರುದ್ಧ, ಏಕೈಕ ಶಾಸನ ರಚನೆಗೆ ಶಿಫಾರಸ್ ಮಾಡಲಾಗ ಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT