ಮೆಹಬೂಬಾ ಮುಫ್ತಿ 
ದೇಶ

ಕಣಿವೆಯಲ್ಲಿ ಕಲ್ಲು ತೂರಾಟ ಘಟನೆ: 4327 ಕಾಶ್ಮೀರಿ ಯುವಕರ ವಿರುದ್ಧ ಪ್ರಕರಣ ಹಿಂಪಡೆಯಲು ಮೆಹಬೂಬಾ ಮುಫ್ತಿ ಆದೇಶ

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರು ಕಣಿವೆಯಲ್ಲಿ ಕಲ್ಲು ತೂರಾಟ ಘಟನೆಯಲ್ಲಿ ಭಾಗಿಯಾಗಿದ್ದ 4327 ಯುವಕರ ವಿರುದ್ಧ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವಂತೆ ಆದೇಶಿಸಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರು ಕಣಿವೆಯಲ್ಲಿ ಕಲ್ಲು ತೂರಾಟ ಘಟನೆಯಲ್ಲಿ ಭಾಗಿಯಾಗಿದ್ದ 4327 ಯುವಕರ ವಿರುದ್ಧ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವಂತೆ ಆದೇಶಿಸಿದ್ದಾರೆ.
"ಮೆಹಬೂಬಾ ಮುಫ್ತಿಯವರು ಒಟ್ಟು 744 ಪ್ರಕರಣದಲ್ಲಿ ಭಾಗವಹಿಸಿದ್ದ 4327 ಯುವಕರ ವಿರುದ್ಧ ಪ್ರಕರಣ ಹಿಂಪಡೆಯಲು ಆದೇಶಿಸಿದ್ದಾರೆ. ಪೊಲೀಸ್ ಮಹಾ ನಿರ್ದೇಶಕ ಜನರಲ್ ಎಸ್ ಪಿ ವೈದ್ ನೇತೃತ್ವದ ಉನ್ನತ ಸಮಿತಿ ಶಿಫಾರಸ್ ನ ಬಳಿಕ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ, ವೈಡ್-ನೇತೃತ್ವದ ಸಮಿತಿಯು ತನ್ನ ವರದಿಯನ್ನು ಇಂದು ಮುಖ್ಯಮಂತ್ರಿಗೆ ಸಲ್ಲಿಸಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT