ಪಿಯೂಶ್ ಗೋಯಲ್ 
ದೇಶ

ಉದ್ಯೋಗಕ್ಕೆ ಕತ್ತರಿ ಆರ್ಥಿಕತೆಗೆ ಉತ್ತಮ ಸಂಕೇತ: ರೇಲ್ವೆ ಸಚಿವ

ಉದ್ಯೋಗಕ್ಕೆ ಕತ್ತರಿ ಹಾಕುವುದು ಆರ್ಥಿಕತೆ ಬೆಳವಣಿಗೆಗೆ ಉತ್ತಮ ಸಂಕೇತ ಎಂದು ರೈಲ್ವೆ ಸಚಿವ ಪಿಯೂಷ್ ಗೋಯೆಲ್ ಹೇಳಿದ್ದಾರೆ...

ನವದೆಹಲಿ: ಉದ್ಯೋಗಕ್ಕೆ ಕತ್ತರಿ ಹಾಕುವುದು ಆರ್ಥಿಕತೆ ಬೆಳವಣಿಗೆಗೆ ಉತ್ತಮ ಸಂಕೇತ ಎಂದು ರೈಲ್ವೆ ಸಚಿವ ಪಿಯೂಷ್ ಗೋಯೆಲ್ ಹೇಳಿದ್ದಾರೆ. 
ದೇಶದಲ್ಲಿ ಉದ್ಯೋಗಾವಕಾಶಗಳು ಕಡಿಮೆಯಾಗುತ್ತಿರುವ ಬಗ್ಗೆ ಯುವಕರು, ವಿದ್ಯಾವಂತರು ಆತಂಕದಲ್ಲಿದ್ದರೆ ಇತ್ತ ಕೇಂದ್ರ ಸಚಿವರು ಇಂತಹ ಹೇಳಿಕೆ ನೀಡಿದ್ದಾರೆ. 
ಇಷ್ಟು ದಿನ ವಿದ್ಯಾವಂತರು ಬೇರೆಯವರ ಕೈಕೆಳಗೆ ಉದ್ಯೋಗ ಬಯಸುತ್ತಿದ್ದರು. ಉದ್ಯೋಗ ಕಡಿಮೆಯಾದರೆ ಅವರೇ ಸ್ವತಃ ಉದ್ಯೋಗಗಳನ್ನು ನೀಡುವ ಮಟ್ಟಕ್ಕೆ ಬೆಳೆಯಲು ಇದು ಅವಕಾಶ ನೀಡಲಿದೆ ಎಂಬರ್ಥದಲ್ಲಿ ಹೇಳಿದ್ದಾರೆ. 
ಜಾಗತಿಕ ಆರ್ಥಿಕ ವೇದಿಕೆಯ ಭಾರತೀಯ ಆರ್ಥಿಕ ಸಮ್ಮೇಳನದಲ್ಲಿ ದೇಶದ ಉದ್ಯೋಗಾವಕಾಶ ಸ್ಥಿತಿಯ ಬಗ್ಗೆ ಉದ್ಯಮ ಸಂಸ್ಥೆಗಳು ಕಳವಳ ವ್ಯಕ್ತಪಡಿಸಿದ್ದವು. ಕಳೆದ ಕೆಲವು ವರ್ಷಗಳಲ್ಲಿ 200ಕ್ಕೂ ಅಧಿಕ ಸಂಸ್ಥೆಗಳು ತಮ್ಮ ಉದ್ಯೋಗಾವಕಾಶಗಳಲ್ಲಿ ಮಹತ್ವದ ಕಡಿತ ಮಾಡಿವೆ ಎಂದು ಭಾರ್ತಿ ಏರ್ ಟೆಲ್ ಅಧ್ಯಕ್ಷ ಸುನೀಲ್ ಮಿತ್ತಲ್ ಆತಂಕ ವ್ಯಕ್ತಪಡಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT