ವಿವೇಕ್ ಡೆಬ್ರಾಯ್ 
ದೇಶ

ಉತ್ಪಾದನೆಯಲ್ಲಿನ ಹೆಚ್ಚಳ ಜಿಡಿಪಿ ಏರಿಕೆಗೆ ಮುಖ್ಯ: ವಿವೇಕ್ ಡೆಬ್ರಾಯ್

ದೇಶದ ಒಟ್ಟು ರಾಷ್ಟ್ರೀಯ ಉತ್ಪನ್ನ (ಜಿಡಿಪಿ) ಏರಿಕೆಯಾಗಬೇಕೆಂದರೆ ಉತ್ಪಾದನೆಯಲ್ಲಿ ಹೆಚ್ಚಳವಾಗಬೇಕು ಎಂದು ಖ್ಯಾತ ಅರ್ಥಶಾಸ್ತ್ರಜ್ಞ, ನೀತಿ ಆಯೋಗದ ಸದಸ್ಯ ವಿವೇಕ್ ಡೆಬ್ರಾಯ್ ಅಭಿಪ್ರಾಯಪಟ್ಟಿದ್ದಾರೆ.

ನವದೆಹಲಿ: ದೇಶದ ಒಟ್ಟು ರಾಷ್ಟ್ರೀಯ ಉತ್ಪನ್ನ (ಜಿಡಿಪಿ) ಏರಿಕೆಯಾಗಬೇಕೆಂದರೆ ಉತ್ಪಾದನೆಯಲ್ಲಿ ಹೆಚ್ಚಳವಾಗಬೇಕು ಎಂದು ಖ್ಯಾತ ಅರ್ಥಶಾಸ್ತ್ರಜ್ಞ, ನೀತಿ ಆಯೋಗದ ಸದಸ್ಯ ವಿವೇಕ್ ಡೆಬ್ರಾಯ್ ಅಭಿಪ್ರಾಯಪಟ್ಟಿದ್ದಾರೆ. 
ರಾಷ್ಟ್ರೀಯ ಆದಾಯಕ್ಕೆ ಹಲವು ಮೂಲಗಳಿವೆ. ಆದರೆ ಉತ್ಪಾದನಾ ವಲಯದಲ್ಲಿನ ಹೆಚ್ಚಳ ಒಟ್ಟು ರಾಷ್ಟ್ರೀಯ ಉತ್ಪನ್ನ ಏರಿಕೆಗೆ ಮುಖ್ಯವಾಗಲಿದೆ ಎಂದು ವಿವೇಕ್ ಡೆಬ್ರಾಯ್ ಸಿಐಐ ಆಯೋಜಿಸಲಾಗಿದ್ದ ಇಂಟರ್ ನೆಟ್ ಆಫ್ ಥಿಂಗ್ಸ್ 2017 ಶೃಂಗಸಭೆಯಲ್ಲಿ ಹೇಳಿದ್ದಾರೆ.  
ಭಾರತದ ಆರ್ಥಿಕತೆ ಕುಸಿದಿರುವ ಪರಿಣಾಮ ಪ್ರಧಾನಿ ನರೇಂದ್ರ ಮೋದಿ 5 ಸದಸ್ಯರ ಆರ್ಥಿಕ ಸಲಹಾ ಸಮಿತಿ ರಚಿಸಿ, ಆರ್ಥಿಕತೆಯ ಪುನಶ್ಚೇತನಕ್ಕೆ ಸಲಹೆ ನೀಡುವಂತೆ ಸೂಚಿಸಿದ್ದರು. ಈ ಸಮಿತಿಯಲ್ಲಿ ವಿವೇಕ್ ಡೆಬ್ರಾಯ್ ಸಹ ಇದ್ದು, ಇಎಸಿ ಕುರಿತು ಮಾಧ್ಯಮಗಳಿಗೆ ಅ.11 ರಂದು ಸ್ವತಃ ತಾವೇ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ. ಸರ್ಕಾರಿ ಮೂಲಗಳ ಪ್ರಕಾರ ಅ.11 ರಂದು ಇಎಸಿಯ ಮೊದಲ ಸಭೆ ನಡೆಯಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT