ದೇಶ

ಮಾಜಿ ಐಎಎಫ್ ಮುಖ್ಯಸ್ಥ ತ್ಯಾಗಿಗೆ ಕೋರ್ಟ್ ಸಮನ್ಸ್

Srinivas Rao BV
ನವದೆಹಲಿ: ಬಹುಕೋಟಿ ಆಗಸ್ಟಾ ವೆಸ್ಟ್ ಲ್ಯಾಂದ್ ವಿವಿಐಪಿ ಹೆಲಿಕಾಫ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥ ಎಸ್ ಪಿ ತ್ಯಾಗಿಗೆ ನವದೆಹಲಿಯ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. 
ಸಿಬಿಐ ನ್ಯಾಯಮೂರ್ತಿ ಅರವಿಂದ್ ಕುಮಾರ್ ಕೆಸಿ ತ್ಯಾಗಿ ಅವರಿಗೆ ಸಮನ್ಸ್ ಜಾರಿ ಮಾಡಿದ್ದು ಡಿ.20 ರಂದು ಕೋರ್ಟ್ ಎದುರು ಹಾಜರಾಗುವಂತೆ ಸೂಚನೆ ನೀಡಿದ್ದಾರೆ. 
SCROLL FOR NEXT