ಚಿನ್ನಾಭರಣ 
ದೇಶ

ದೆಹಲಿಯಲ್ಲಿ ಭಾರೀ ದರೋಡೆ: 12 ಕೋಟಿ ಮೌಲ್ಯದ ಚಿನ್ನಕ್ಕೆ ಕನ್ನ

ರಾಷ್ಟ್ರ ರಾಜಧಾನಿಯಲ್ಲಿ ಕಳ್ಳರು ಭಾರೀ ಕರಾಮತ್ತು ನಡೆಸಿದ್ದು ಐವರು ದರೋಡೆಕೋರರು 2 ಚಿನ್ನಾಭರಣ ತಯಾರಿಕಾ ಘಟಕಗಳಿಂದ ಸುಮಾರು 12 ಕೋಟಿ...

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕಳ್ಳರು ಭಾರೀ ಕರಾಮತ್ತು ನಡೆಸಿದ್ದು ಐವರು ದರೋಡೆಕೋರರು 2 ಚಿನ್ನಾಭರಣ ತಯಾರಿಕಾ ಘಟಕಗಳಿಂದ ಸುಮಾರು 12 ಕೋಟಿ ರುಪಾಯಿ ಮೌಲ್ಯದ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದ್ದಾರೆ. 
ದೀಪಾವಳಿ ಸಂಭ್ರಮದಲ್ಲಿದ್ದ ಚಿನ್ನಾಭರಣ ತಯಾರಿಕಾ ಘಟಕದ ಮಾಲೀಕರಿಗೆ ಆಘಾತ ಎದುರಾಗಿದೆ. ಕರೋಲ್ ಭಾಗ್ ಪ್ರದೇಶದ ಘಟಕಗಳಿಗೆ ಅಕ್ಟೋಬರ್ 20ರ ರಾತ್ರಿ 1 ಗಂಟೆ ಸುಮಾರಿಗೆ ಗ್ಯಾಸ್ ಕಟ್ಟರ್ ಬಳಸಿ ಗೋಡೆಗಳಿಗೆ ಕನ್ನ ಕೊರೆದು ನುಗ್ಗಿದ ಐವರು ದರೋಡೆಕೋರರು ಬೃಹತ್ ಮೊತ್ತದ ದರೋಡೆ ನಡೆಸಿದ್ದು ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. 
ಪ್ರಸಾದ್ ನಗರ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಆರೋಪಿಗಳ ಪತ್ತೆಗಾಗಿ ಪ್ರತ್ಯೇಕ ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT