ಮಹಾತ್ಮ ಗಾಂಧಿ ಮತ್ತು ನೆಹರು (ಸಂಗ್ರಹ ಚಿತ್ರ) 
ದೇಶ

ಮಹಾತ್ಮ ಗಾಂಧಿ ಮತ್ತು ನೆಹರು 'ಕಸ'ದಂತೆ: ಬಿಜೆಪಿ ಸಂಸದನ ವಿವಾದಾಸ್ಪದ ಹೇಳಿಕೆ

ಮಹಾತ್ಮ ಗಾಂಧಿ, ಜವಹರ್ ಲಾಲ್ ನೆಹರೂ, ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ಕಸದಂತೆ ಎಂದು ಅಸ್ಸಾಂ ಬಿಜೆಪಿ ಶಾಸಕ ಕಾಮಾಕ್ಯ ಪ್ರಸಾದ್ ಟಸ್ಸಾ ...

ಗುವಾಹತಿ:  ಮಹಾತ್ಮ ಗಾಂಧಿ, ಜವಹರ್ ಲಾಲ್ ನೆಹರೂ, ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ಕಸದಂತೆ ಎಂದು ಅಸ್ಸಾಂ ಬಿಜೆಪಿ ಶಾಸಕ ಕಾಮಾಕ್ಯ ಪ್ರಸಾದ್ ಟಸ್ಸಾ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. 
ಬಿಜೆಪಿ ಸಂಸದರ ಹೇಳಿಕೆ ವಿರುದ್ಧ ವಿರೋಧ ಪಕ್ಷ ಕಾಂಗ್ರೆಸ್ ಎಎಫ್ಆರ್ ದಾಖಲಿಸಿ ಬಂಧಿಸುವಂತೆ ಒತ್ತಾಯಿಸಿದೆ. ಜೋಹ್ರಾತ್ ಲೋಕಸಭೆ ಕ್ಷೇತ್ರದ ಸಂಸದರಾಗಿರುವ ಟಸ್ಸಾ ಪೂರ್ವ ಅಸ್ಸಾಮ್ ನ ಚರಾಯಾಡೋ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ಈ ಹೇಳಿಕೆ ನೀಡಿದ್ದಾರೆ. 
ಆರ್ ಎಸ್ ಎಸ್ ಮುಖಂಡ ದೀನ್   ದಯಾಳ್  ಉಪಾಧ್ಯ ಅವರ ತತ್ವ ಸಿದ್ಧಾಂತಗಳ ಬಗ್ಗೆ ಸರಿಯಾಗಿ ತಿಳಿದುಕೊಳ್ಳದ, ಗಾಂಧಿ ಮತ್ತು ನೆಹರು ಜನರ ಬ್ರೈನ್ ವಾಶ್ ಮಾಡಿದ್ದಾರೆ ಎಂದು ಹೇಳಿದ್ದಾರೆ,  ಟಸ್ಸಾ ಅವರು ರ್ಯಾಲಿಯಲ್ಲಿ ಭಾಷಣ ಮಾಡುವಾಗ ಅಸ್ಸಾಂ ಸಿಎಂ ಸರ್ಬಾನಂದ ಸೋನೋವಾಲ್ ಉಪಸ್ಥಿತರಿದ್ದರು.
ಇನ್ನೂ, ಟಸ್ಸಾ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಗುವಾಹಟಿಯಲ್ಲಿ ಪ್ರತಿಭಟನೆ ನಡೆಸಿ ಬಿಜೆಪಿಯಿಂದ ಅಮಾನತು ಗೊಳಿಸಬೇಕು ಹಾಗೂ ಬಂಧಿಸಬೇಕು ಎಂದು ಒತ್ತಾಯಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸ್ಫೋಟ ಪ್ರಕರಣದಲ್ಲಿ ಮೊದಲ ಬಂಧನ: i20 ಕಾರಿನ ಮಾಲೀಕ ಆಮಿರ್ Arrest; ಡಾ. ಉಮರ್ ಜೊತೆ ಸೇರಿ ದಾಳಿಗೆ ಸಂಚು!

KPCC ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ?: ದೆಹಲಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ!

ಕುಟುಂಬದ ಮೇಲೆ ದಾಳಿ ಮಾಡುವವರನ್ನು...: ಸಹೋದರಿ ರೋಹಿಣಿಗೆ ಆದ ಅಪಮಾನಕ್ಕೆ ಸಿಡಿದ ತೇಜ್ ಪ್ರತಾಪ್ ಯಾದವ್; ತಂದೆ ಲಾಲು ಪ್ರಸಾದ್ ಗೆ ಹೇಳಿದ್ದೇನು?

ಬೆಂಗಳೂರಿನಲ್ಲಿ ಲೈವ್ ಕಾರ್ಯಕ್ರಮದ ವೇಳೆ ಗಾಯಕನ ಪ್ಯಾಂಟ್ ಎಳೆದು ಅವಮಾನ, Video Viral!

ಬಾಗಲಕೋಟೆ: ರೈತರ ಟ್ರ್ಯಾಕ್ಟರ್​ಗಳಿಗೆ ಬೆಂಕಿ ಹಚ್ಚುತ್ತಿರುವ Video ವೈರಲ್; ಮೂರು FIR ದಾಖಲು

SCROLL FOR NEXT