ಹತ್ಯೆ 
ದೇಶ

ಅಮೃತಸರದಲ್ಲಿ ಹಿಂದೂ ನಾಯಕನ ಹತ್ಯೆ

ಲೂಧಿಯಾನಾದಲ್ಲಿ ಆರ್ ಎಸ್ಎಸ್ ನಾಯಕನ ಹತ್ಯೆಯಾಗಿ 2 ವಾರಗಳ ಬೆನ್ನಲ್ಲೇ ಅಮೃತಸರದಲ್ಲಿ ಮತ್ತೋರ್ವ ಹಿಂದೂ ನಾಯಕನ ಹತ್ಯೆಯಾಗಿದೆ.

ಅಮೃತಸರ: ಲೂಧಿಯಾನಾದಲ್ಲಿ ಆರ್ ಎಸ್ಎಸ್ ನಾಯಕನ ಹತ್ಯೆಯಾಗಿ 2 ವಾರಗಳ ಬೆನ್ನಲ್ಲೇ ಅಮೃತಸರದಲ್ಲಿ ಮತ್ತೋರ್ವ ಹಿಂದೂ ನಾಯಕನ ಹತ್ಯೆಯಾಗಿದೆ. 
ಹಿಂದೂ ಸಂಘರ್ಷ ಸೇನೆಯ ಜಿಲ್ಲಾ ಅಧ್ಯಕ್ಷರಾಗಿದ್ದ ವಿಪಿನ್ ಶರ್ಮಾ ಹತ್ಯೆಯಾಗಿರುವವರಾಗಿದ್ದು, ಭರತ್ ನಗರ್ ಪ್ರದೇಶದಲ್ಲಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕನಿಷ್ಟ 4 ಜನರು ಈ ಕೃತ್ಯದ ಹಿಂದಿದ್ದಾರೆ ಎಂದು ಶಂಕಿಸಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿಇದೆ. 
ಅ.17 ರಂದು ಆರ್ ಎಸ್ ಎಸ್ ಮುಖಂಡ ರವೀಂದರ್ ಗೋಸಾಯಿ ಅವರನ್ನು ಹತ್ಯೆ ಮಾಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT