ಗಾಜೀಪುರ ತ್ಯಾಜ್ಯ 
ದೇಶ

ಗಾಜೀಪುರದಲ್ಲಿ ತ್ಯಾಜ್ಯ ಸುರಿಯದಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್‌ ಆದೇಶ

ತಕ್ಷಣದಿಂದ ಜಾರಿಗೆ ಬರುವಂತೆ ಗಾಜೀಪುರದಲ್ಲಿ ಯಾವುದೇ ಘನ ತ್ಯಾಜ್ಯಗಳನ್ನು ಯಾರೂ ಸುರಿಯಕೂಡದು ಎಂದು....

ನವದೆಹಲಿ: ತಕ್ಷಣದಿಂದ ಜಾರಿಗೆ ಬರುವಂತೆ ಗಾಜೀಪುರದಲ್ಲಿ ಯಾವುದೇ ಘನ ತ್ಯಾಜ್ಯಗಳನ್ನು ಯಾರೂ ಸುರಿಯಕೂಡದು ಎಂದು ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ಅನಿಲ್‌ ಬಜಾಲ್‌ ಅವರು ಶನಿವಾರ ಆದೇಶ ಹೊರಡಿಸಿದ್ದಾರೆ. 
ನಿನ್ನೆ ಸುಮಾರು 15 ಅಂತಸ್ತುಗಳ ಎತ್ತರಕ್ಕೆ ಬಿದ್ದಿದ್ದ ತ್ಯಾಜ್ಯ ಪರ್ವತ ಕುಸಿದು ಬಿದ್ದು ಇಬ್ಬರ ಮೃತಪಟ್ಟ ಹಿನ್ನೆಲೆಯಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ಈ ಕಟ್ಟು ನಿಟ್ಟಿನ ಆದೇಶ ಹೊರಡಿಸಿದ್ದು, ಗಾಜೀಪುರದಲ್ಲಿ ಈಗ ಪರ್ವತದೆತ್ತರಕ್ಕೆ ರಾಶಿ ಬಿದ್ದಿರುವ ಘನ ತ್ಯಾಜ್ಯವನ್ನು ಇನ್ನೆರಡು ವರ್ಷದೊಳಗೆ ಖಾಲಿ ಮಾಡುವಂತೆಯೂ ಅವರು ಆದೇಶಿಸಿದ್ದಾರೆ. 
ಇದೇ ವೇಳೆ ಘನ ತ್ಯಾಜ್ಯ ಸುರಿಯುವ ಪ್ರದೇಶಕ್ಕೆ ಸಮೀಪದ ರಸ್ತೆಗೆ ವಾಹನ ಸಂಚಾರ ಮಾರ್ಗವನ್ನು ಬದಲಾಯಿಸುವಂತೆಯೂ ಲೆಫ್ಟಿನೆಂಟ್ ಗವರ್ನರ್ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Watch| Traffic Fine ಗೆ ಶೇ.50 ರಷ್ಟು ರಿಯಾಯಿತಿ; ವಂಚಕರಿಂದ ಮೋಸಹೋದ ಟೆಕ್ಕಿ!; Dharmasthala Case: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ SIT ದಾಳಿ; ಮೊಬೈಲ್ ವಶಕ್ಕೆ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT