ಶಿವಸೇನೆ 
ದೇಶ

ಚೀನಾಗೆ ಹೊರಡುವ ಕೆಲವೇ ಗಂಟೆಗಳ ಮುನ್ನ ಸಚಿವ ಸಂಪುಟ ವಿಸ್ತರಣೆ: ಮೋದಿಯನ್ನು ಪ್ರಶ್ನಿಸಿದ ಶಿವಸೇನೆ

ಪ್ರಧಾನಿ ನರೇಂದ್ರ ಮೋದಿ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಚೀನಾಗೆ ತೆರಳುವ ಕೆಲವೇ ಗಂಟೆಗಳ ಮೊದಲು ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟವನ್ನು ವಿಸ್ತರಣೆ ಮಾಡಿರುವುದನ್ನು ಎನ್ ಡಿಎ ಮಿತ್ರಪಕ್ಷ ಶಿವಸೇನೆ ಪ್ರಶ್ನಿಸಿದೆ.

ಮಹಾರಾಷ್ಟ್ರ: ಪ್ರಧಾನಿ ನರೇಂದ್ರ ಮೋದಿ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಚೀನಾಗೆ ತೆರಳುವ ಕೆಲವೇ ಗಂಟೆಗಳ ಮೊದಲು ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟವನ್ನು ವಿಸ್ತರಣೆ ಮಾಡಿರುವುದನ್ನು ಎನ್ ಡಿಎ ಮಿತ್ರಪಕ್ಷ ಶಿವಸೇನೆ ಪ್ರಶ್ನಿಸಿದೆ. 
ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ಈ ಬಗ್ಗೆ ಲೇಖನ ಪ್ರಕಟಗೊಂಡಿದ್ದು, ಚೀನಾದ ಬ್ರಿಕ್ಸ್ ಶೃಂಗಸಭೆ ನರೇಂದ್ರ ಮೋದಿ ಅವರಿಗೆ ಮಹತ್ವದ್ದಾಗಿತ್ತು, ಆದ್ದರಿಂದ ತರಾತುರಿಯಲ್ಲಿ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಮಾಡುವ ಅವಶ್ಯಕಾತೆ ಇರಲಿಲ್ಲ ಎಂದು ಶಿವಸೇನೆ ಅಭಿಪ್ರಾಯಪಟ್ಟಿದೆ. 
ಪ್ರಧಾನಿ ನರೇಂದ್ರ ಮೋದಿ ತರಾತುರಿಯಲ್ಲಿ ಸಚಿವ ಸಂಪುಟ ಪುನಾರಚನೆ ಮಾಡಿದ್ದು, ಒಂದು ವೇಳೆ ಸಚಿವ ಸಂಪುಟ ಪುನಾರಚನೆ ಮಾಡದೇ ಇದ್ದಿದ್ದರೆ ಚೀನಾ ಅಧ್ಯಕ್ಷ ಕ್ಸೀ ಜಿನ್ ಪಿಂಗ್ ನಿಮ್ಮನ್ನು ಭೇಟಿ ಮಾಡುತ್ತಿರಲಿಲ್ಲವೇ ಎಂದು ಶಿವಸೇನೆ ವ್ಯಂಗ್ಯವಾಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT