ಮದ್ರಾಸ್ ಹೈ ಕೋರ್ಟ್ 
ದೇಶ

ಬ್ಲೂವೇಲ್ ನಿಷೇಧಕ್ಕೆ ದಾರಿ ಹುಡುಕಿ: ಕೇಂದ್ರ ಸರ್ಕಾರಕ್ಕೆ 'ಹೈ' ಸೂಚನೆ

ಆಪಾಯಕಾರಿ ಬ್ಲೂವೇಟ್ ಆಟಕ್ಕೆ ಹಲವು ಜನರು ಬಲಿಯಾಗುತ್ತಿರುವುದಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮದ್ರಾಸ್ ಹೈ ಕೋರ್ಟ್, ಈ ಆಟದ ನಿಷೇಧಕ್ಕೆ ಇರುವ ಸಾಧ್ಯತೆಯನ್ನು ಕಂಡುಕೊಳ್ಳಲು ಕೇಂದ್ರ ಹಾಗೂ ತಮಿಳುನಾಡು...

ಮದುರೈ: ಆಪಾಯಕಾರಿ ಬ್ಲೂವೇಟ್ ಆಟಕ್ಕೆ ಹಲವು ಜನರು ಬಲಿಯಾಗುತ್ತಿರುವುದಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮದ್ರಾಸ್ ಹೈ ಕೋರ್ಟ್, ಈ ಆಟದ ನಿಷೇಧಕ್ಕೆ ಇರುವ ಸಾಧ್ಯತೆಯನ್ನು ಕಂಡುಕೊಳ್ಳಲು ಕೇಂದ್ರ ಹಾಗೂ ತಮಿಳುನಾಡು ಸರ್ಕಾರಕ್ಕೆ ಸೋಮವಾರ ಸೂಚನೆ ನೀಡಿದೆ. 
ಬ್ಲೂವೇಲ್ ಆಟ ಕುರಿತಂತೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿದ ನ್ಯಾ.ಕೆ.ಕೆ. ಶಶಿಧರನ್ ಮತ್ತು ಜಿ.ಆರ್. ಸ್ವಾಮಿನಾಥನ್ ಅವರಿದ್ದ ಮದುರೈ ನ್ಯಾಯಾಲಯದ ಪೀಠ, ಕೇಂದ್ರ ಸರ್ಕಾರ ಮತ್ತು ತಮಿಳುನಾಡು ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. 
ನೋಟಿಸ್ ನಲ್ಲಿ ಆಟದ ನಿಷೇಧಕ್ಕೆ ಇರುವ ಎಲ್ಲಾ ಸಾಧ್ಯತೆಗಳನ್ನು ಕಂಡು ಹಿಡಿಯುವಂತೆ ಸೂಚಿಸಿದೆ. ಇದಕ್ಕೆ ನೆರವಾಗಲು ಐಐಟಿ ಮದ್ರಾಸ್ ನಿರ್ದೇಶಕರಿಗೂ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT