ಸಂಗ್ರಹ ಚಿತ್ರ 
ದೇಶ

'ಗೌರಿ ಲಂಕೇಶ್' ಹತ್ಯೆ ಬಳಿಕ ಪತ್ರಕರ್ತೆಯರು, ಹೋರಾಟಗಾರ್ತಿಯರು ಸೇರಿ 5 ಮಹಿಳೆಯರಿಗೆ ಜೀವ ಬೆದರಿಕೆ

ಹಿರಿಯ ಪತ್ರಕರ್ತೆ ಹಾಗೂ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಹತ್ಯೆ ಪ್ರಕರಣ ಮಾಸುವ ಮುನ್ನವೇ ಪತ್ರಕರ್ತೆಯರು, ಹೋರಾಟಗಾರ್ತಿಯರು ಸೇರಿದಂತೆ ಒಟ್ಟು...

ನವದೆಹಲಿ: ಹಿರಿಯ ಪತ್ರಕರ್ತೆ ಹಾಗೂ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಹತ್ಯೆ ಪ್ರಕರಣ ಮಾಸುವ ಮುನ್ನವೇ ಪತ್ರಕರ್ತೆಯರು, ಹೋರಾಟಗಾರ್ತಿಯರು ಸೇರಿದಂತೆ ಒಟ್ಟು ಐವರು ಮಹಿಳೆಯರಿಗೆ ವ್ಯಕ್ತಿಯೋರ್ವ ಜೀವ ಬೆದರಿಕೆ ಹಾಕಿದ್ದಾನೆಂದು ತಿಳಿದುಬಂದಿದೆ. 
ಶೋಭಾ ಡೇ, ಅರುಂಧತಿ ರಾಯ್, ಕವಿತಾ ಕೃಷ್ಣನ್, ಶೀಲಾ ರಶೀದ್, ಸಾಗರಿಕಾ ಘೋಷ್ ಅವರನ್ನು ದೇಶದ್ರೋಹಿಗಳೆಂದು ಜರಿದಿರುವ ವ್ಯಕ್ತಿಯೊಬ್ಬ ಜೀವ ಬೆದರಿಕೆ ಹಾಕಿದ್ದಾನೆಂದು ವರದಿಗಳು ತಿಳಿಸಿವೆ. 
ಗೌರಿ ಲಂಕೇಶ್ ಅವರನ್ನು ಹತ್ಯೆಗೈದ ದುಷ್ಕರ್ಮಿಗಳನ್ನು ಹೊಗಳಿರುವ ವ್ಯಕ್ತಿ ಶೋಭಾ ಡೇ, ಅರುಂಧತಿ ರಾಯ್, ಸಾಗರಿಕಾ ಘೋಷ್, ಕವಿತಾ ಕೃಷ್ಣನ್ ಹಾಗೂ ಶೀಲಾ ರಶೀದ್ ಅವರನ್ನು ದೇಶದ್ರೋಹಿಗಳೆಂದು ಜರಿದಿದ್ದು, ದೇಶದ್ರೋಹಿಗಳಿಗೆ ಗೌರಿ ಲಂಕೇಶ್ ಹತ್ಯೆ ಒಂದು ಪಾಠವಾಗಲಿ ಎಂದು ಬರೆದುಕೊಂಡಿದ್ದಾನೆ. 
ಜೀವ ಬೆದರಿಕೆ ಹಿನ್ನಲೆಯಲ್ಲಿ ಪತ್ರಕರ್ತೆ ಸಾಗರಿಕಾ ಘೋಷ್ ಅವರು ದೆಹಲಿ ಪೊಲೀಸರಿಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಐಟಿ ಕಾಯ್ದೆಯಡಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT