ಆಧ್ಯಾತ್ಮಿಕ ಧರ್ಮ ಗುರು ದಲೈಲಾಮಾ 
ದೇಶ

'ಬುದ್ಧ' ಇದ್ದಿದ್ದರೆ ರೊಹಿಂಗ್ಯಾ ಮುಸ್ಲಿಮರಿಗೆ ಸಹಾಯ ಮಾಡುತ್ತಿದ್ದರು: ದಲೈಲಾಮಾ

ದೈವದೂತ ಗೌತಮ ಬುದ್ಧ ಇದ್ದಿದ್ದರೆ, ಖಂಡಿತವಾಗಿಯೂ ಅಲ್ಪ ಸಂಖ್ಯಾತ ಸಮುದಾಯಕ್ಕೆ ಸಹಾಯ ಮಾಡುತ್ತಿದ್ದರು ಎಂದು ಟಿಬೆಟ್'ನ ಆಧ್ಯಾತ್ಮಿಕ ಧರ್ಮ ಗುರು ದಲೈಲಾಮಾ ಅವರು ಹೇಳಿದ್ದಾರೆ...

ನವದೆಹಲಿ: ದೈವದೂತ ಗೌತಮ ಬುದ್ಧ ಇದ್ದಿದ್ದರೆ, ಖಂಡಿತವಾಗಿಯೂ ಅಲ್ಪ ಸಂಖ್ಯಾತ ಸಮುದಾಯಕ್ಕೆ ಸಹಾಯ ಮಾಡುತ್ತಿದ್ದರು ಎಂದು ಟಿಬೆಟ್'ನ ಆಧ್ಯಾತ್ಮಿಕ ಧರ್ಮ ಗುರು ದಲೈಲಾಮಾ ಅವರು ಹೇಳಿದ್ದಾರೆ. 
ಮ್ಯಾನ್ಮಾರ್ ನಲ್ಲಿ ರೊಹಿಂಗ್ಯಾ ಮುಸ್ಲಿಮರ ಮೇಲೆ ನಡೆಯುತ್ತಿರುವ ದೌರ್ಜನ್ಯ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಜನರು ಮುಸ್ಲಿಮರಿಗೆ ಕಿರುಕುಳ ನೀಡುತ್ತಿದ್ದಾರೆ. ಇಂತಹ ಸಮಯದಲ್ಲಿ ಬುದ್ಧನಿದ್ದಿದ್ದರೆ, ಖಂಡಿತವಾಗಿಯೂ ಬಡ ಮುಸ್ಲಿಮರಿಗೆ ಸಹಾಯ ಮಾಡುತ್ತಿದ್ದರು. ನನಗೆ ಈ ಬಗ್ಗೆ ಬಳಳ ದುಃಖವಾಗುತ್ತಿದೆ ಎಂದು ಹೇಳಿದ್ದಾರೆ. 
ಆ.25ರಂದು ತೀವ್ರವಾದಿಗಳ ದಾಳಿಯೊಂದರ ಬಳಿಕ ಮ್ಯಾನ್ಮಾರ್ ಸೇನೆಯು ರಾಖೀನ್ ರಾಜ್ಯದಲ್ಲಿ ನಡೆಸಿದ್ದ ಕಾರ್ಯಾಚರಣೆಯ ಫಲವಾಗಿ ಲಕ್ಷಕ್ಕೂ ಹೆಚ್ಚು ಅಲ್ಪಸಂಖ್ಯಾತ ರೊಹಿಂಗ್ಯಾ ಮುಸ್ಲಿಮರು ಬಾಂಗ್ಲಾದೇಶ ಹಾಗೂ ಭಾರತಕ್ಕೆ ವಲಸೆ ಹೋಗಿದ್ದಾರೆ. 
ರೊಹಿಂಗ್ಯಾ ವಿವಾದ ಕುರಿತತೆ ಭಾರತ ಕೂಡ ಆತಂಕ ವ್ಯಕ್ತಪಡಿಸಿದ್ದು, ಮ್ಯಾನ್ಮಾರ್ ದೇಶ ಪರಿಸ್ಥಿತಿಯನ್ನು ಸಂಯಮ ಹಾಗೂ ಪ್ರಬುದ್ಧತೆಯಿಂದ ನಿರ್ವಹಿಸಬೇಕು ಎಂದು ಹೇಳಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೇಡಿಕೆ ಈಡೇರಿಕೆಗೆ ರಾಜ್ಯ ಸರ್ಕಾರದ ಭರವಸೆ: ಅನಿರ್ದಿಷ್ಟಾವಧಿ ಮುಷ್ಕರ ಹಿಂಪಡೆದ ಸರ್ಕಾರಿ ವೈದ್ಯರು!

ಕಲ್ಯಾಣ ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣ: ರಾಜ್ಯ ಸರ್ಕಾರ ಪ್ರಸ್ತಾಪ

ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ ಪ್ರಕರಣ: ಸಿಐಡಿ ತನಿಖೆಗೆ ಗೃಹ ಸಚಿವ ಪರಮೇಶ್ವರ ಆದೇಶ

ಮನೆಗಳಿಗೆ ಎಲ್‌ಪಿಜಿ, ವಾಹನಗಳಿಗೆ ಸಿಎನ್‌ಜಿ ಪೂರೈಕೆ 100 ಪರ್ಸೆಂಟ್ ಗ್ಯಾರಂಟಿ: ಕೇಂದ್ರ ಭರವಸೆ

T20 World Cup ಗೆದ್ದ ಟೀಂ ಇಂಡಿಯಾಕ್ಕೆ 131 ಕೋಟಿ ರೂ ಬಂಪರ್ ಬಹುಮಾನ! ಹೇಗೆ ಹಂಚಿಕೆಯಾಗುತ್ತೆ ಗೊತ್ತಾ?

SCROLL FOR NEXT