ನೊಬೆಲ್ ಪ್ರಶಸ್ತಿ ಪುರಸ್ಕೃತ ಹಾಗೂ ಸಾಮಾಜಿಕ ಹೋರಾಟಗಾರ ಕೈಲಾಶ್ ಸತ್ಯಾರ್ಥಿ 
ದೇಶ

ಮಕ್ಕಳು ಸುರಕ್ಷಿತವಾಗಿಲ್ಲ ಎಂದಾದರೆ, ಭಾರತ ದೇಶ ಸಹ ಸುರಕ್ಷಿತವಾಗಿಲ್ಲ: ಕೈಲಾಶ್ ಸತ್ಯಾರ್ಥಿ

ಭಾರತ ಎಷ್ಟೇ ಶ್ರೀಮಂತ ಪರಂಪರೆ, ಸಂಸ್ಕೃತಿ ಹಾಗೂ ಪ್ರಜಾಪ್ರಭುತ್ವವನ್ನ ಹೊಂದಿದ್ದರೂ, ದೇಶದಲ್ಲಿ ಮಕ್ಕಳು ಸುರಕ್ಷಿತವಾಗಿಲ್ಲ ಎಂದರೆ ರಾಷ್ಟ್ರ ಕೂಡ ಸುರಕ್ಷಿತವಾಗಿರುವುದಿಲ್ಲ ಎಂದು ನೊಬೆಲ್ ಪ್ರಶಸ್ತಿ ಪುರಸ್ಕೃತ ಹಾಗೂ ಸಾಮಾಜಿಕ ಹೋರಾಟಗಾರ...

ತ್ರಿವೆಂಡ್ರಮ್: ಭಾರತ ಎಷ್ಟೇ ಶ್ರೀಮಂತ ಪರಂಪರೆ, ಸಂಸ್ಕೃತಿ ಹಾಗೂ ಪ್ರಜಾಪ್ರಭುತ್ವವನ್ನ ಹೊಂದಿದ್ದರೂ, ದೇಶದಲ್ಲಿ ಮಕ್ಕಳು ಸುರಕ್ಷಿತವಾಗಿಲ್ಲ ಎಂದರೆ ರಾಷ್ಟ್ರ ಕೂಡ ಸುರಕ್ಷಿತವಾಗಿರುವುದಿಲ್ಲ ಎಂದು ನೊಬೆಲ್ ಪ್ರಶಸ್ತಿ ಪುರಸ್ಕೃತ ಹಾಗೂ ಸಾಮಾಜಿಕ ಹೋರಾಟಗಾರ ಕೈಲಾಶ್ ಸತ್ಯಾರ್ಥಿಯವರು ಮಂಗಳವಾರ ಹೇಳಿದ್ದಾರೆ. 
ರಿಯಾನ್ ಶಾಲೆ 7 ವರ್ಷದ ವಿದ್ಯಾರ್ಥಿ ಹತ್ಯೆ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ಭಾರತ ಅತ್ಯಂತ ಹಳೆಯ ಹಾಗೂ ಶ್ರೇಷ್ಠ ಸಂಸ್ಕೃತಿಯನ್ನು ಹೊಂದಿರುವ ದೇಶವಾಗಿದೆ. ವಿಶ್ವದಲ್ಲಿಯೇ ನಾವು ಅತ್ಯಂತ ದೊಡ್ಡ ಪ್ರಜಾಪ್ರಭುತ್ವನ್ನು ಹೊಂದಿದ್ದೇವೆ. ಆದರೆ, ದೇಶದಲ್ಲಿರುವ ಮಕ್ಕಳು ಅಪಾಯದಲ್ಲಿದ್ದರೆ, ಭಾರತ ಕೂಡ ಅಪಾಯದಲ್ಲಿದೆ ಎಂದರ್ಥ. ಮಕ್ಕಳು ಸುರಕ್ಷಿತವಾಗಿಲ್ಲ ಎಂದರೆ ದೇಶ ಕೂಡ ಸುರಕ್ಷಿತವಾಗಿರುವುದಿಲ್ಲ ಎಂದು ಹೇಳಿದ್ದಾರೆ. 
ಮಕ್ಕಳಿಗಾಗಿರುವ ನನ್ನ ಹೋರಾಟ ಎಂದಿಗೂ ನಿಲ್ಲುವುದಿಲ್ಲ. ನನ್ನ ಹೋರಾಟ ನಿರಂತರವಾದದ್ದು. ಮಕ್ಕಳ ಮೇಲಿನ ದೌರ್ಜನ್ಯ, ಅತ್ಯಾಚಾರಗಳು ನಿಲ್ಲುವವರೆಗೂ ಹಾಗೂ ಮಕ್ಕಳು ಸುರಕ್ಷಿತವಾಗಿರುವವರೆಗೂ ನಾನು ಹೋರಾಡುತ್ತೇನೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT