ಅಯೋಧ್ಯೆ(ಸಂಗ್ರಹ ಚಿತ್ರ) 
ದೇಶ

ಅಯೋಧ್ಯೆ: ನಿರ್ಮೋಹಿ ಅಖಾಡಾದ ಮುಖ್ಯಸ್ಥ ಮಹಾಂತ್ ಭಾಸ್ಕರ್ ದಾಸ್ ನಿಧನ

ಅಯೋಧ್ಯೆ ರಾಮ ಜನ್ಮಭೂಮಿಯ ಹಕ್ಕುದಾರ ಸಂಘಟನೆಗಳಲ್ಲಿ ಒಂದಾಗಿರುವ ನಿರ್ಮೋಹಿ ಅಖಾಡಾದ ಮುಖ್ಯಸ್ಥ ಭಾಸ್ಕರ್ ದಾಸ್(88) ನಿಧನರಾಗಿದ್ದಾರೆ.

ನವದೆಹಲಿ: ಅಯೋಧ್ಯೆ ರಾಮ ಜನ್ಮಭೂಮಿಯ ಹಕ್ಕುದಾರ ಸಂಘಟನೆಗಳಲ್ಲಿ ಒಂದಾಗಿರುವ ನಿರ್ಮೋಹಿ ಅಖಾಡಾದ ಮುಖ್ಯಸ್ಥ ಭಾಸ್ಕರ್ ದಾಸ್(88) ನಿಧನರಾಗಿದ್ದಾರೆ. 
ಭಾಸ್ಕರ್ ದಾಸ್ ಅವರಿಗೆ ಮೂರನೇ ಬಾರಿಗೆ ಹೃದಯಾಘಾತ ಸಂಭವಿಸಿದ್ದು, ಈ ಹಿಂದೆ 2003 ಹಾಗೂ 2007 ರಲ್ಲಿ ಹೃದಯಾಘಾತಕ್ಕೊಳಗಾಗಿದ್ದರು. ಹರ್ಷನ್ ಹೃದಯ ಸಂಸ್ಥಾನ್ ಆಸ್ಪತ್ರೆಯ ಐಸಿಯುನಲ್ಲಿ ಭಾಸ್ಕರ್ ದಾಸ್ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಗೋರಖ್ ಪುರದ ರಾಣಿದೀಹ್ ಪ್ರದೇಶದಲ್ಲಿ 1929 ರಲ್ಲಿ ಮಹಾಂತ್ ಭಾಸ್ಕರ್ ದಾಸ್ ಜನ್ಮಿಸಿದ್ದರು. 1946 ರಲ್ಲಿ ಅಯೋಧ್ಯೆಗೆ ಆಗಮಿಸಿದ್ದ ಅವರು 1949 ರಲ್ಲಿ ರಾಮಜನ್ಮಭೂಮಿ ಪ್ರಕರಣದಲ್ಲಿ ಭಾಗಿಯಾಗಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT