ಕೇಂದ್ರ ಸಚಿವ ಅಠಾವಳೆ 
ದೇಶ

ಮೇಲ್ಜಾತಿಗಳಿಗೂ ಮೀಸಲಾತಿ ನೀಡಿ: ಕೇಂದ್ರ ಸಚಿವ ಅಠಾವಳೆ

ಉದ್ಯೋಗದಲ್ಲಿ ಮೇಲ್ಜಾತಿಗಳಿಗೂ ಮೀಸಲಾತಿ ನೀಡಬೇಕು ಎಂದು ಕೇಂದ್ರ ಸಮಾಜ ಕಲ್ಯಾಣ ಸಚಿವ ರಾಮದಾಸ್ ಅಠಾವಳೆ ಅಭಿಪ್ರಯಪಟ್ಟಿದ್ದಾರೆ.

ಅಹಮದಾಬಾದ್: ಉದ್ಯೋಗದಲ್ಲಿ ಮೇಲ್ಜಾತಿಗಳಿಗೂ ಮೀಸಲಾತಿ ನೀಡಬೇಕು ಎಂದು ಕೇಂದ್ರ ಸಮಾಜ ಕಲ್ಯಾಣ ಸಚಿವ ರಾಮದಾಸ್ ಅಠಾವಳೆ ಅಭಿಪ್ರಯಪಟ್ಟಿದ್ದಾರೆ. 
ಉದ್ಯೋಗದಲ್ಲಿನ ಮೀಸಲಾತಿಯನ್ನು ಈಗಿರುವ ಶೇ.49.5 ರಿಂದ ಶೇ.75 ರಷ್ಟಕ್ಕೆ ಏರಿಕೆ ಮಾಡಿ ಆರ್ಥಿಕ ಮಾನದಂಡದ ಆಧಾರದಲ್ಲಿ ಮೇಲ್ಜಾತಿಗಳಿಗೂ ಮೀಸಲಾತಿ ನೀಡಬೇಕು ಎಂದು ಅಠಾವಳೆ ಹೇಳಿದ್ದಾರೆ.  ಈಗಿರುವ ಮೀಸಲಾತಿಯನ್ನು ಶೇ.25 ರಷ್ಟು ಏರಿಕೆ ಮಾಡಬೇಕು, ಈ ಮೂಲಕ ಪಟೇಲ್, ರಜಪೂತ್, ಬ್ರಾಹ್ಮಣ, ಬನಿಯಾ, ಮರಾಠ ಸಮುದಾಯಗಳಿಗೂ ಆರ್ಥಿಕ ಮಾನದಂಡದ ಆಧಾರದಲ್ಲಿ ಮೀಸಲಾತಿ ಸಿಗುವಂತಾಗಬೇಕು ಎಂದು ಅಠಾವಳೆ ಹೇಳಿದ್ದಾರೆ. ಅಠಾವಳೆ ಮಹಾರಾಷ್ಟ್ರದವರಾಗಿದ್ದು, ಪ್ರತ್ಯೇಕ ವಿದರ್ಭ ರಾಜ್ಯಕ್ಕೂ ಬೇಡಿಕೆ ಮುಂದಿಟ್ಟಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT