ಮಸಾಜ್ ಎಫೆಕ್ಟ್: ಕುತ್ತಿಗೆ ನರಕ್ಕೆ ಹಾನಿ, ಪಾರ್ಶ್ವವಾಯುವಿಗೆ ತುತ್ತಾದ ವ್ಯಕ್ತಿ! 
ದೇಶ

ಮಸಾಜ್ ಎಫೆಕ್ಟ್: ಕುತ್ತಿಗೆ ನರಕ್ಕೆ ಹಾನಿ, ಪಾರ್ಶ್ವವಾಯುವಿಗೆ ತುತ್ತಾದ ವ್ಯಕ್ತಿ!

ಗ್ರಹಚಾರ ಕೆಟ್ಟರೆ ಹಗ್ಗನೂ ಹಾವಾಗತ್ತೆ ಅಂತಾರಲ್ಲಾ ಅಂಥಹದ್ದೇ ಘಟನೆ ದೆಹಲಿಯಲ್ಲಿ ನಡೆದಿದೆ

ದೆಹಲಿ: ಗ್ರಹಚಾರ ಕೆಟ್ಟರೆ ಹಗ್ಗನೂ ಹಾವಾಗತ್ತೆ ಅಂತಾರಲ್ಲಾ ಅಂಥಹದ್ದೇ ಘಟನೆ ದೆಹಲಿಯಲ್ಲಿ ನಡೆದಿದೆ. ಕ್ಷೌರ ಮಾಡಿಸಿಕೊಳ್ಳಲು ಹೋಗಿದ್ದ ವ್ಯಕ್ತಿಯೊಬ್ಬರಿಗೆ ಕ್ಷೌರಿಕರು ಮಸಾಜ್ ಮಾಡುತ್ತಿದ್ದಾಗ ಕುತ್ತಿಗೆ ಭಾಗದಲ್ಲಿನ ನರಕ್ಕೆ ಹಾನಿಯುಂಟಾಗಿದ್ದು ಪಾರ್ಶ್ವವಾಯುಗೆ ತುತ್ತಾಗಿದ್ದಾರೆ. 
54 ವರ್ಷದ ಅಜಯ್ ಕುಮಾರ್ ಪಾಶ್ವವಾಯುಗೆ ತುತ್ತಾಗಿರುವ ವ್ಯಕ್ತಿಯಾಗಿದ್ದು ಮಸಾಜ್ ನಂತರ ಸ್ವಲ್ಪ ಸಮಯದಲ್ಲೇ ಅಜಯ್ ಕುಮಾರ್ ಗೆ ಉಸಿರಾಟದ ಸಮಸ್ಯೆಕಾಣಿಸಿಕೊಂಡಿದೆ. ವೈದ್ಯರ ಬಳಿ ತೆರಳಿದಾಗ ಮಸಾಜ್ ವೇಳೆ ಕುತ್ತಿಗೆಯಲ್ಲಿ ಬಿರುಕುಂಟಾಗಿ ಉಸಿರಾಟವನ್ನು ನಿಯಂತ್ರಿಸುವ ಫರೆನಿಕ್ ನರಗಳು ಹಾನಿಗೊಳಗಾಗಿರುವುದು ಪತ್ತೆಯಾಗಿದ್ದು ಪಾರ್ಶ್ವವಾಯುವಿಗೆ ತುತ್ತಾಗಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಟಿಸಿದೆ. 
ಪ್ರಸ್ತುತ ಅಜಯ್ ಕುಮಾರ್ ವೆಂಟಿಲೇಟರ್ ಮೂಲಕ ಸುಲಭವಾಗಿ ಉಸಿರಾಡಲು ವ್ಯವಸ್ಥೆ ಮಾಡಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾ ತತ್ತರ: ನೆರವು ನೀಡುವ ವಿಮಾನಗಳಿಗೆ ಅನುಮತಿ ವಿಳಂಬ, ಪಾಕ್ ಆರೋಪದ ವಿರುದ್ಧ ಭಾರತ ತೀವ್ರ ಕಿಡಿ

Imran Khan ಸಾವಿನ ಊಹಾಪೋಹ ನಡುವೆ ಜೈಲಿನಲ್ಲಿ ಮಾಜಿ ಪ್ರಧಾನಿ ಭೇಟಿಯಾಗಿ ಬಂದ ಸಹೋದರಿ ಉಜ್ಮಾ ಖಾನಮ್ ಹೇಳಿದ್ದೇನು?

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಇದ್ದ ವೇದಿಕೆಗೆ ನುಗ್ಗಿದ ಆಗಂತುಕ!

ದರ್ಶನ್ ಲಾಕಪ್ ಡೆತ್: ಇನ್ಸ್ ಪೆಕ್ಟರ್ ಶಿವಕುಮಾರ್ ಸೇರಿ 4 ಮಂದಿ ಅಮಾನತು!

'ನಮ್ ಜೊತೆ ಯುದ್ಧ ಬೇಕು ಅಂದ್ರೆ.. ನಾವು ಸಿದ್ಧ': ಯೂರೋಪ್ ಗೆ Vladimir Putin ಬಹಿರಂಗ ಎಚ್ಚರಿಕೆ

SCROLL FOR NEXT