ಮಸಾಜ್ ಎಫೆಕ್ಟ್: ಕುತ್ತಿಗೆ ನರಕ್ಕೆ ಹಾನಿ, ಪಾರ್ಶ್ವವಾಯುವಿಗೆ ತುತ್ತಾದ ವ್ಯಕ್ತಿ! 
ದೇಶ

ಮಸಾಜ್ ಎಫೆಕ್ಟ್: ಕುತ್ತಿಗೆ ನರಕ್ಕೆ ಹಾನಿ, ಪಾರ್ಶ್ವವಾಯುವಿಗೆ ತುತ್ತಾದ ವ್ಯಕ್ತಿ!

ಗ್ರಹಚಾರ ಕೆಟ್ಟರೆ ಹಗ್ಗನೂ ಹಾವಾಗತ್ತೆ ಅಂತಾರಲ್ಲಾ ಅಂಥಹದ್ದೇ ಘಟನೆ ದೆಹಲಿಯಲ್ಲಿ ನಡೆದಿದೆ

ದೆಹಲಿ: ಗ್ರಹಚಾರ ಕೆಟ್ಟರೆ ಹಗ್ಗನೂ ಹಾವಾಗತ್ತೆ ಅಂತಾರಲ್ಲಾ ಅಂಥಹದ್ದೇ ಘಟನೆ ದೆಹಲಿಯಲ್ಲಿ ನಡೆದಿದೆ. ಕ್ಷೌರ ಮಾಡಿಸಿಕೊಳ್ಳಲು ಹೋಗಿದ್ದ ವ್ಯಕ್ತಿಯೊಬ್ಬರಿಗೆ ಕ್ಷೌರಿಕರು ಮಸಾಜ್ ಮಾಡುತ್ತಿದ್ದಾಗ ಕುತ್ತಿಗೆ ಭಾಗದಲ್ಲಿನ ನರಕ್ಕೆ ಹಾನಿಯುಂಟಾಗಿದ್ದು ಪಾರ್ಶ್ವವಾಯುಗೆ ತುತ್ತಾಗಿದ್ದಾರೆ. 
54 ವರ್ಷದ ಅಜಯ್ ಕುಮಾರ್ ಪಾಶ್ವವಾಯುಗೆ ತುತ್ತಾಗಿರುವ ವ್ಯಕ್ತಿಯಾಗಿದ್ದು ಮಸಾಜ್ ನಂತರ ಸ್ವಲ್ಪ ಸಮಯದಲ್ಲೇ ಅಜಯ್ ಕುಮಾರ್ ಗೆ ಉಸಿರಾಟದ ಸಮಸ್ಯೆಕಾಣಿಸಿಕೊಂಡಿದೆ. ವೈದ್ಯರ ಬಳಿ ತೆರಳಿದಾಗ ಮಸಾಜ್ ವೇಳೆ ಕುತ್ತಿಗೆಯಲ್ಲಿ ಬಿರುಕುಂಟಾಗಿ ಉಸಿರಾಟವನ್ನು ನಿಯಂತ್ರಿಸುವ ಫರೆನಿಕ್ ನರಗಳು ಹಾನಿಗೊಳಗಾಗಿರುವುದು ಪತ್ತೆಯಾಗಿದ್ದು ಪಾರ್ಶ್ವವಾಯುವಿಗೆ ತುತ್ತಾಗಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಟಿಸಿದೆ. 
ಪ್ರಸ್ತುತ ಅಜಯ್ ಕುಮಾರ್ ವೆಂಟಿಲೇಟರ್ ಮೂಲಕ ಸುಲಭವಾಗಿ ಉಸಿರಾಡಲು ವ್ಯವಸ್ಥೆ ಮಾಡಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT