ಮಲ್ಲಿಕಾರ್ಜುನ ಖರ್ಗೆ 
ದೇಶ

ಕಾಂಗ್ರೆಸ್ ನ ಉತ್ಸಾಹ ಕುಗ್ಗಿಸಲು ಸರ್ಕಾರ ಯತ್ನಿಸುತ್ತಿದೆ: ಬೊಫೋರ್ಸ್ ತನಿಖೆ ಕುರಿತು ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ತಮ್ಮ ಪಕ್ಷಕ್ಕೆ ಅವಮಾನವುಂಟು ಮಾಡಲು ಮತ್ತು ಉತ್ಸಾಹ ಕುಗ್ಗಿಸಲು ಕೇಂದ್ರ ಸರ್ಕಾರ ಬೋಫೋರ್ಸ್ ವಿಷಯ ಮತ್ತೆ .....

ನವದೆಹಲಿ: ತಮ್ಮ ಪಕ್ಷಕ್ಕೆ ಅವಮಾನವುಂಟು ಮಾಡಲು ಮತ್ತು  ಉತ್ಸಾಹ ಕುಗ್ಗಿಸಲು ಕೇಂದ್ರ ಸರ್ಕಾರ ಬೋಫೋರ್ಸ್ ವಿಷಯ ಮತ್ತೆ ತಂದಿದೆ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ಹಲವು ವರ್ಷಗಳ ನಂತರ ಮತ್ತೆ ಸರ್ಕಾರ ಬೋಫೋರ್ಸ್ ವಿಷಯವನ್ನು ತಂದಿದೆ. ಇದು ರಾಜಕೀಯ ದುರುದ್ದೇಶದಿಂದ ಕಾಂಗ್ರೆಸ್ ಗೆ ಕೆಟ್ಟ ಹೆಸರು ತರಲು ಹೀಗೆ ಮಾಡಲಾಗುತ್ತಿದೆ ಎಂದರು.
2005ರಲ್ಲಿ ಹೈಕೋರ್ಟ್ ಕೇಸನ್ನು ವಜಾಗೊಳಿಸಿದ ನಂತರ ಅದನ್ನು ಮತ್ತೆ ತರುವ ಅಗತ್ಯವಿಲ್ಲ. ಮತ್ತೆ ಮನವಿ ಸಲ್ಲಿಸಿ ಕಾನೂನು ಹೋರಾಟ ನಡೆಸುವ ಅಗತ್ಯವಿಲ್ಲ ಎಂದು ಕಾನೂನು ಇಲಾಖೆಯ ಸಲಹಾ ಸಮಿತಿ ಕೂಡ ಸಲಹೆ ನೀಡಿದೆ ಎಂದು ಖರ್ಗೆ ಹೇಳಿದರು.
1090ರಲ್ಲಿ ರಾಜೀವ್ ಗಾಂಧಿಯವರು ಪ್ರಧಾನಿಯಾಗಿದ್ದಾಗ ಬೋಫೋರ್ಸ್ ಹಗರಣ ಸದ್ದು ಮಾಡಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT