ಮಲ್ಲಿಕಾರ್ಜುನ ಖರ್ಗೆ 
ದೇಶ

ಕಾಂಗ್ರೆಸ್ ನ ಉತ್ಸಾಹ ಕುಗ್ಗಿಸಲು ಸರ್ಕಾರ ಯತ್ನಿಸುತ್ತಿದೆ: ಬೊಫೋರ್ಸ್ ತನಿಖೆ ಕುರಿತು ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ತಮ್ಮ ಪಕ್ಷಕ್ಕೆ ಅವಮಾನವುಂಟು ಮಾಡಲು ಮತ್ತು ಉತ್ಸಾಹ ಕುಗ್ಗಿಸಲು ಕೇಂದ್ರ ಸರ್ಕಾರ ಬೋಫೋರ್ಸ್ ವಿಷಯ ಮತ್ತೆ .....

ನವದೆಹಲಿ: ತಮ್ಮ ಪಕ್ಷಕ್ಕೆ ಅವಮಾನವುಂಟು ಮಾಡಲು ಮತ್ತು  ಉತ್ಸಾಹ ಕುಗ್ಗಿಸಲು ಕೇಂದ್ರ ಸರ್ಕಾರ ಬೋಫೋರ್ಸ್ ವಿಷಯ ಮತ್ತೆ ತಂದಿದೆ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ಹಲವು ವರ್ಷಗಳ ನಂತರ ಮತ್ತೆ ಸರ್ಕಾರ ಬೋಫೋರ್ಸ್ ವಿಷಯವನ್ನು ತಂದಿದೆ. ಇದು ರಾಜಕೀಯ ದುರುದ್ದೇಶದಿಂದ ಕಾಂಗ್ರೆಸ್ ಗೆ ಕೆಟ್ಟ ಹೆಸರು ತರಲು ಹೀಗೆ ಮಾಡಲಾಗುತ್ತಿದೆ ಎಂದರು.
2005ರಲ್ಲಿ ಹೈಕೋರ್ಟ್ ಕೇಸನ್ನು ವಜಾಗೊಳಿಸಿದ ನಂತರ ಅದನ್ನು ಮತ್ತೆ ತರುವ ಅಗತ್ಯವಿಲ್ಲ. ಮತ್ತೆ ಮನವಿ ಸಲ್ಲಿಸಿ ಕಾನೂನು ಹೋರಾಟ ನಡೆಸುವ ಅಗತ್ಯವಿಲ್ಲ ಎಂದು ಕಾನೂನು ಇಲಾಖೆಯ ಸಲಹಾ ಸಮಿತಿ ಕೂಡ ಸಲಹೆ ನೀಡಿದೆ ಎಂದು ಖರ್ಗೆ ಹೇಳಿದರು.
1090ರಲ್ಲಿ ರಾಜೀವ್ ಗಾಂಧಿಯವರು ಪ್ರಧಾನಿಯಾಗಿದ್ದಾಗ ಬೋಫೋರ್ಸ್ ಹಗರಣ ಸದ್ದು ಮಾಡಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT