ದೇಶ

ಹಿಂದೂಗಳು ಜಾತ್ಯಾತೀತರಾಗಿರುವುದರಿಂದ ಭಾರತ ಜಾತ್ಯಾತೀತ ರಾಷ್ಟ್ರವಾಗಿದೆ: ಖುರೇಷಿ

ಹಿಂದೂಗಳು ನಿಜಜ್ವಾದ ಜಾತ್ಯಾತೀತರಾಗಿದ್ದು, ಮುಸ್ಲಿಮರು ಬೇರೆ ರಾಷ್ಟ್ರಗಳಿಗಿಂತ ಭಾರತದಲ್ಲಿ ಹೆಚ್ಚು ಸುರಕ್ಷಿತರಾಗಿದ್ದಾರೆ ಎಂದು ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ ಖುರೇಷಿ ಹೇಳಿದ್ದಾರೆ.

ನವದೆಹಲಿ: ಹಿಂದೂಗಳು ನಿಜಜ್ವಾದ ಜಾತ್ಯಾತೀತರಾಗಿದ್ದು, ಮುಸ್ಲಿಮರು ಬೇರೆ ರಾಷ್ಟ್ರಗಳಿಗಿಂತ ಭಾರತದಲ್ಲಿ ಹೆಚ್ಚು ಸುರಕ್ಷಿತರಾಗಿದ್ದಾರೆ ಎಂದು ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ ಖುರೇಷಿ ಹೇಳಿದ್ದಾರೆ. 
ದೇಶದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿರುವುದು ಸತ್ಯ. ಕೋಮು ದೃವೀಕರಣದ ಪ್ರಯತ್ನ ನಡೆಯುವವರೆಗೂ ಈ ಅಸಹಿಷ್ಣುತೆಯನ್ನು ಕೊನೆಗಾಣಿಸಲು ಸಾಧ್ಯವಾಗುವುದಿಲ್ಲ ಎಂದು ಖುರೇಷಿ ಅಭಿಪ್ರಾಯಪಟ್ಟಿದ್ದಾರೆ. ಹೌದು, ದೇಶದಲ್ಲಿ ಅಸಹಿಷ್ಣುತೆ ಹೆಚ್ಚಾಗುತ್ತಿದೆ, ಅದೂ 5-10 ವರ್ಷಗಳಿಂದ ಹೆಚ್ಚಾಗುತ್ತಿದೆ ಓಟ್ ಬ್ಯಾಂಕ್ ರಾಜಕಾರಣದಿಂದ ಈ ರೀತಿಯಾಗುತ್ತಿದೆ ಎಂದು ಖುರೇಷಿ ಅಭಿಪ್ರಾಯಪಟ್ಟಿದ್ದಾರೆ. 
ದೇಶದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆಗೆ ಓಟ್ ಬ್ಯಾಂಕ್ ರಾಜಕಾರಣವೇ ಕಾರಣವಾಗಿದೆ, ಭಾರತ ಜಾತ್ಯಾತೀತ ರಾಷ್ಟ್ರ ಎಂಬುದರಲ್ಲಿ ಅನುಮಾನವಿಲ್ಲ ಏಕೆಂದರೆ ಹಿಂದೂಗಳು ಜಾತ್ಯಾತೀತರಾಗಿದ್ದಾರೆ. ಹಿಂದೂಗಳ ಸಂಸ್ಕೃತಿಯೇ ಜಾತ್ಯಾತೀತವಾದದ್ದು ಅದೇ ಭಾರತದ ಮೂಲಭೂತ ಲಕ್ಷಣವೂ ಆಗಿದೆ ಎಂದು ಖುರೇಷಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಶಾಲೆಗಳಿಗೆ ಯೂಟ್ಯೂಬರ್‌ಗಳು, ಸೋಷಿಯಲ್ ಮೀಡಿಯಾ ಮಂದಿಗೆ ನೋ ಎಂಟ್ರಿ: ಉತ್ತರ ಪ್ರದೇಶ ಸರ್ಕಾರದ ಖಡಕ್ ಆದೇಶ

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿಕೆಗೆ KC ವೇಣುಗೋಪಾಲ್ ಖಡಕ್ ವಾರ್ನಿಂಗ್

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!