ಅರುಣ್ ಜೇಟ್ಲಿ 
ದೇಶ

ಜಿಎಸ್ ಟಿ ಆದಾಯದ ಸಹಜ ಸ್ಥಿತಿಗೆ ಬಂದ ನಂತರ ಹೆಚ್ಚಿನ ಆರ್ಥಿಕ ಸುಧಾರಣೆ

ಸರಕು ಮತ್ತು ಸೇವಾ ತೆರಿಗೆ ವ್ಯವಸ್ಥೆ ಸಹಜ ಸ್ಥಿತಿಗೆ ಬಂದ ನಂತರವಷ್ಟೇ ಆರ್ಥಿಕ ಸುಧಾರಣೆ ಮಾಡುತ್ತೇವೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ಫರೀದಾಬಾದ್: ಸರಕು ಮತ್ತು ಸೇವಾ ತೆರಿಗೆ ವ್ಯವಸ್ಥೆ ಸಹಜ ಸ್ಥಿತಿಗೆ ಬಂದ ನಂತರವಷ್ಟೇ ಆರ್ಥಿಕ ಸುಧಾರಣೆ ಮಾಡುತ್ತೇವೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ರಾಷ್ಟ್ರೀಯ ಕಸ್ಟಮ್ಸ್, ಪರೋಕ್ಷ ತೆರಿಗೆಗಳು ಮತ್ತು ನಾರ್ಕೊಟಿಕ್ಸ್ ಸ್ಥಪನಾ ದಿನಾಚರಣೆ ಅಂಗವಾಗಿ ಮಾತನಾಡಿರುವ ಅರುಣ್ ಜೇಟ್ಲಿ ಜಿಎಸ್ ಟಿ ವ್ಯವಸ್ಥೆ ಒಂದು ಹಂತಕ್ಕೆ ಬಂದ ನಂತರವಷ್ಟೇ ಮುಂದಿನ ಆರ್ಥಿಕ ಸುಧಾರಣೆ ಮಾಡುವುದಕ್ಕೆ ಸಾಧ್ಯ. 
ಜಿಎಸ್ ಟಿ ಸಹಜ ಸ್ಥಿತಿಗೆ ಬಂದ ನಂತರವಷ್ಟೇ ಅದರಲ್ಲಿನ ತೆರಿಗೆ ವಿಭಾಗಗಳನ್ನೂ ಸಹ ಕಡಿಮೆ ಮಾಡಲಾಗುತ್ತದೆ ಎಂದು ಅರುಣ್ ಜೇಟ್ಲಿ ಮಾಹಿತಿ ನಿಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT