ಸಾಂದರ್ಭಿಕ ಚಿತ್ರ 
ದೇಶ

ಕೊಚ್ಚಿ: ಗುಂಡೇಟಿಗೆ ನೌಕಾ ಅಧಿಕಾರಿ ಬಲಿ

ಇಲ್ಲಿನ ನೌಕಾನೆಲೆಯ ನೌಕೆಯೊಂದರಲ್ಲಿ ನಡೆದ ಗುಂಡಿನ ಧಾಳಿಯಲ್ಲಿ ನೌಕಾಪಡೆ ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿದೆ.

ಕೊಚ್ಚಿ: ಇಲ್ಲಿನ ನೌಕಾನೆಲೆಯ  ನೌಕೆಯೊಂದರಲ್ಲಿ ನಡೆದ ಗುಂಡಿನ ಧಾಳಿಯಲ್ಲಿ ನೌಕಾಪಡೆ ಅಧಿಕಾರಿಯೊಬ್ಬರು  ಮೃತಪಟ್ಟಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿದೆ.
ನೌಕೆಯಲ್ಲಿ ಕರ್ತವ್ಯದ ಮೇಲಿದ್ದ ಅಧಿಕಾರಿ ತನ್ನ ಸೇವಾ ಬಂದೂಕಿನಿಂದ ಅಕಸ್ಮಾತ್ ಆಗಿ ಹಾರಿದ ಗುಂಡಿನಿಂದ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ತಕ್ಷಣ ನೌಕಾದಳದ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಶುಶ್ರೂಷೆ ಪಲಕಾರಿಯಾಗದೆ ಅಧಿಕಾರಿ ಮೃತಪಟ್ಟಿದ್ದಾರೆ.
ಕೊಚ್ಚಿಯ ನೌಕಾ ನೆಲೆಯು ದಕ್ಷಿಣ ನೌಕಾ ಕಮಾಂಡೋಗಳ ಪ್ರಧಾನ ಕಾರ್ಯಾಲಯವನ್ನು ಒಳಗೊಂಡಿದ್ದು, ಇದು ಭಾರತೀಯ ನೌಕಾಪಡೆಯ ಮೂರು ಮುಖ್ಯ ಕಾರ್ಯಾಲಯಗಳಲ್ಲಿ ಒಂದಾಗಿದೆ.
ಘಟನೆ ಕುರಿತ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT