ರಾಜ್ಯ ಖಾತೆ ಸಚಿವ ಸ್ಥಾನ: ಸಂತರು ಬೆದರಿಕೆ ಹಾಕಬಾರದು- ಅಖಾಡಾ ಪರಿಷತ್ 
ದೇಶ

ರಾಜ್ಯ ಖಾತೆ ಸಚಿವ ಸ್ಥಾನ: ಸಂತರು ಬೆದರಿಕೆ ಹಾಕಬಾರದು- ಅಖಾಡಾ ಪರಿಷತ್

ಮಧ್ಯಪ್ರದೇಶ ಸರ್ಕಾರ ನರ್ಮದಾ ರಕ್ಷಣಾ ಕಾರ್ಯ ಪರಿಶೀಲನೆಗೆ ಐವರು ಧಾರ್ಮಿಕ ಮುಖಂಡರ ಸಮಿತಿ ರಚಿಸಿದ್ದು ಅವರಿಗೆ ರಾಜ್ಯ ಸಚಿವರ ಸ್ಥಾನಮಾನಗಳನ್ನು ನೀಡಿದ ಕ್ರಮಕ್ಕೆ ಸಾಧು-ಸಂತರ ಪರಮೋಚ್ಛ ಸಮಿತಿ

ನವದೆಹಲಿ: ಮಧ್ಯಪ್ರದೇಶ ಸರ್ಕಾರ ನರ್ಮದಾ ರಕ್ಷಣಾ ಕಾರ್ಯ ಪರಿಶೀಲನೆಗೆ ಐವರು ಧಾರ್ಮಿಕ ಮುಖಂಡರ ಸಮಿತಿ ರಚಿಸಿದ್ದು ಅವರಿಗೆ ರಾಜ್ಯ ಸಚಿವರ ಸ್ಥಾನಮಾನಗಳನ್ನು ನೀಡಿದ ಕ್ರಮಕ್ಕೆ ಸಾಧು-ಸಂತರ ಪರಮೋಚ್ಛ ಸಮಿತಿ ಅಖಾಡಾ ಪರಿಷತ್ ಸಹ ಅಸಮಾಧಾನಗೊಂಡಿದೆ. 
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅಖಾಡಾ ಪರಿಷತ್ ನ ಮುಖ್ಯಸ್ಥ ಮಹಾಂತ್ ನರೇಂದ್ರ ಗಿರಿ, ಬೆದರಿಕೆ ಹಾಕುವ ಮೂಲಕ  ಸಚಿವ ಸ್ಥಾನ ಪಡೆದಿರುವ 5 ಸಂತರು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಹೇಳಿದ್ದಾರೆ.
ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಈ ರೀತಿಯ ಬೆದರಿಕೆಗಳಿಗೆ ಮಣಿಯಬಾರದಿತ್ತು ಎಂದು ಅಖಾಡಾ ಪರಿಷತ್ ಅಭಿಪ್ರಾಯಪಟ್ಟಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT