ಕಾಲಿವುಡ್ ಕಲಾವಿದರು 
ದೇಶ

ಕಾವೇರಿ ನೀರು ನಿರ್ವಹಣಾ ಸಮಿತಿ ರಚನೆಗಾಗಿ ಆಗ್ರಹಿಸಿ ತಮಿಳು ಚಿತ್ರೋದ್ಯಮದಿಂದ ಉಪವಾಸ ಸತ್ಯಾಗ್ರಹ

ಕಾವೇರಿ ನೀರು ನಿರ್ವಹಣಾ ಸಮಿತಿ ರಚನೆಗಾಗಿ ಆಗ್ರಹಿಸಿ ತಮಿಳು ಚಿತ್ರೋದ್ಯಮದಿಂದ ಉಪವಾಸ ಸತ್ಯಾಗ್ರಹ

ಚೆನ್ನೈ : ಕಾವೇರಿ ನೀರು ನಿರ್ವಹಣಾ ಸಮಿತಿ ರಚನೆಗಾಗಿ ಆಗ್ರಹಿಸಿ ತಮಿಳು  ಚಿತ್ರೋದ್ಯಮದಿಂದ ಉಪವಾಸ ಸತ್ಯಾಗ್ರಹ

ಚೆನ್ನೈ : ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗಾಗಿ ಆಗ್ರಹಿಸಿ ತಮಿಳುನಾಡಿನಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ವಿವಿಧ ರಾಜಕೀಯ ಪಕ್ಷಗಳ ನಂತರ ಕಾಲಿವುಡ್ ಕೂಡಾ ಪ್ರತಿಭಟನೆಯ ಅಖಾಡಕ್ಕೆ ಧುಮುಕ್ಕಿದೆ.

ಸುಪ್ರೀಂಕೋರ್ಟ್ ಆದೇಶದಂತೆ ಕಾವೇರಿ ನೀರು ನಿರ್ವಹಣಾ  ಮಂಡಳಿ ರಚಿಸುವಂತೆ ಒತ್ತಾಯಿಸಿ ಕಾಲಿವುಡ್ ಚಿತ್ರೋದ್ಯಮದಿಂದ ಚೆನ್ನೈನ ವಾಲುವಾರ್ ಕೊಟ್ಟಮ್ ಬಳಿ ಒಂದು ದಿನ ಉಪವಾಸ ಸತ್ಯಾಗ್ರಹ  ನಡೆಸಲಾಗುತ್ತಿದೆ.

ನಟ , ರಾಜಕಾರಣಿಗಳಾದ ರಜನಿಕಾಂತ್ ಹಾಗೂ ಕಮಲ್ ಹಾಸನ್ ಅವರೊಂದಿಗೆ ತಮಿಳು ನಟರಾದ ವಿಕ್ರಮ್, ವಿಜಯ್, ವಿಶಾಲ್, ಹಿರಿಯ ಕಲಾವಿದ ಶಿವಕುಮಾರ್ , ಅವರ ಪುತ್ರ ಸೂರ್ಯ,   ಸಂಗೀತ ರಚನೆಕಾರ ಇಳಿಯರಾಜ ಸೇರಿದಂತೆ ಕಾಲಿವುಡ್ ಚಿತ್ರರಂಗದ ಹಲವಾರು ಮಂದಿ ಈ    ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಸಿನಿಮಾ ಕಲಾವಿದರ ಪ್ರತಿಭಟನೆ ಹಿನ್ನೆಲೆಯಲ್ಲಿ  ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.



Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT