ಡಾ. ಬಿಆರ್ ಅಂಬೇಡ್ಕರ್ ಪ್ರತಿಮೆ 
ದೇಶ

ಉತ್ತರಪ್ರದೇಶ: ಕೇಸರಿಮಯವಾಗಿದ್ದ ಅಂಬೇಡ್ಕರ್ ಪ್ರತಿಮೆಗೆ ಇದೀಗ ನೀಲಿ ಬಣ್ಣ!

ಕೇಸರಿಮಯಗೊಂಡಿದ್ದ ಡಾ. ಬಿಆರ್ ಅಂಬೇಡ್ಕರ್ ಪ್ರತಿಮೆಗೆ ಇದೀಗ ನೀಲಿ ಬಣ್ಣ ಬಳಿಯಲಾಗಿದೆ.

ಬದೌನ್(ಉತ್ತರಪ್ರದೇಶ): ಕೇಸರಿಮಯಗೊಂಡಿದ್ದ ಡಾ. ಬಿಆರ್ ಅಂಬೇಡ್ಕರ್ ಪ್ರತಿಮೆಗೆ ಇದೀಗ ನೀಲಿ ಬಣ್ಣ ಬಳಿಯಲಾಗಿದೆ. 
ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ)ದ ಮುಖಂಡ ಹಿಮೇಂದರ್ ಗೌತಮ್ ಅವರು ತಾವೇ ಖುದ್ದಾಗಿ ನಿಂತು ಅಂಬೇಡ್ಕರ್ ಪ್ರತಿಮಿಗೆ ನೀಲಿ ಬಣ್ಣ ಹಚ್ಚಿಸಿದ್ದಾರೆ. 
ಭಾನುವಾರ ಪೊಲೀಸರು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳ ಸಮ್ಮುಖದಲ್ಲಿ ಅಂಬೇಡ್ಕರ್ ಅವರ ಹೊಸ ಪ್ರತಿಮೆ ಅನಾವರಣಗೊಂಡಿತ್ತು. ಆದರೆ ಈ ಪ್ರತಿಮೆ ಸಂಪೂರ್ಣವಾಗಿ ಕೇಸರಿ ಬಣ್ಣದಲ್ಲಿ ಇದ್ದಿದ್ದನ್ನು ನೋಡಿದ ಜನರು ಆಶ್ಚರ್ಯಗೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT