ಉತ್ತರಪ್ರದೇಶ: ಅಂಬೇಡ್ಕರ್ ಪುತ್ಥಳಿಗೂ ಕೇಸರಿ ಬಣ್ಣ! 
ದೇಶ

ಉತ್ತರಪ್ರದೇಶ: ಅಂಬೇಡ್ಕರ್ ಪುತ್ಥಳಿಗೂ ಕೇಸರಿ ಬಣ್ಣ!

ಹಜ್ ಭವನ, ಬಸ್ ಹಾಗೂ ಶಾಲಾ ಪಠ್ಯಪುಸ್ತಕಗಳಿಗೆ ಕೇಸರಿ ಬಣ್ಣವನ್ನು ನೀಡಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ಇದೀಗ ಅಂಬೇಡ್ಕರ್ ಅವರ ಪುತ್ಥಳಿಗೂ ಕೇಸರಿ ಬಣ್ಣವನ್ನು ಬಳಿದಿದ್ದು, ಹೊಸ ವಿವಾದವನ್ನು ಹುಟ್ಟುಹಾಕಿದಂತಾಗಿದೆ...

ಲಖನೌ: ಹಜ್ ಭವನ, ಬಸ್ ಹಾಗೂ ಶಾಲಾ ಪಠ್ಯಪುಸ್ತಕಗಳಿಗೆ ಕೇಸರಿ ಬಣ್ಣವನ್ನು ನೀಡಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ಇದೀಗ ಅಂಬೇಡ್ಕರ್ ಅವರ ಪುತ್ಥಳಿಗೂ ಕೇಸರಿ ಬಣ್ಣವನ್ನು ಬಳಿದಿದ್ದು, ಹೊಸ ವಿವಾದವನ್ನು ಹುಟ್ಟುಹಾಕಿದಂತಾಗಿದೆ. 
ಕೆಲ ದಿನಗಳ ಹಿಂದಷ್ಟೇ ಬದೌನ್ ಜಿಲ್ಲೆಯಲ್ಲಿ ದುಷ್ಕರ್ಮಿಗಳ ಪುಂಡಾಟಿಕೆಗೆ ಅಂಬೇಡ್ಕರ್ ಅವರ ಪ್ರತಿಮೆ ಧ್ವಂಸಗೊಂಡಿತ್ತು. ಬಳಿಕ ಸ್ಥಳೀಯರು ತೀವ್ರ ಪ್ರತಿಭಟನೆ ನಡೆಸಿದ್ದ ಹಿನ್ನಲೆಯಲ್ಲಿ ಜಿಲ್ಲಾಡಳಿತ ಮಂಡಳಿ ಪ್ರತಿಮೆಯನ್ನು ಮರು ನಿರ್ಮಾಣ ಮಾಡಿ, ಭಾನುವಾರವಷ್ಟೇ ಅನಾವರಣಗೊಳಿಸಿತ್ತು. 
ಸಾಮಾನ್ಯವಾಗಿ ಪ್ರತಿಮೆ ಹಾಗೂ ಭಾವಚಿತ್ರ ಅಂಬೇಡ್ಕರ್ ಅವರ ಕೋಟು ಕಪ್ಪು ಅಥವಾ ನೀಲಿ ಬಣ್ಣದಲ್ಲಿರುತ್ತದೆ. ಆದರೆ, ಅಂಬೇಡ್ಕರ್ ಅವರ ಈ ಪ್ರತಿಮೆ ಕೇಸರಿ ಬಣ್ಣದಲ್ಲಿದಿರುವುದು ಹಲವರಲ್ಲಿ ಅಚ್ಚರಿ ಮೂಡಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT