ಸಾಂದರ್ಭಿಕ ಚಿತ್ರ 
ದೇಶ

ಕತುವಾ ಅತ್ಯಾಚಾರ ಸಂತ್ರಸ್ತೆ ಸತ್ತಿದ್ದು ಒಳ್ಳೆಯದೇ ಆಯಿತು ಎಂದ ಬ್ಯಾಂಕ್ ಅಧಿಕಾರಿ ವಜಾ

ಜಮ್ಮು ಮತ್ತು ಕಾಶ್ಮೀರದ ಬಾಲಕಿ ಅತ್ಯಾಚಾರ ಮತ್ತು ಹತ್ಯೆ ಸಮರ್ಥಿಸಿ ಕೇರಳದ ಕೋಟಕ್ ಮಹಿಂದ್ರಾ ಬ್ಯಾಂಕ್ ನೌಕರನೋರ್ವ ನೀಡಿದ್ದ ಹೇಳಿಕೆಯೊಂದು ವಿವಾದಕ್ಕೆ ಎಡೆ ಮಾಡಿಕೊಟ್ಟಿತ್ತು...

ತಿರುವನಂತಪುರ; ಜಮ್ಮು ಮತ್ತು ಕಾಶ್ಮೀರದ ಬಾಲಕಿ ಅತ್ಯಾಚಾರ ಮತ್ತು ಹತ್ಯೆ ಸಮರ್ಥಿಸಿ ಕೇರಳದ ಕೋಟಕ್ ಮಹಿಂದ್ರಾ ಬ್ಯಾಂಕ್ ನೌಕರನೋರ್ವ ನೀಡಿದ್ದ ಹೇಳಿಕೆಯೊಂದು ವಿವಾದಕ್ಕೆ ಎಡೆ ಮಾಡಿಕೊಟ್ಟಿತ್ತು. 
ಕತುವಾ ಅತ್ಯಾಚಾರ ಪ್ರಕರಣ ಕುರಿತಂತೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ಗೋಡೆಯಲ್ಲಿ ಬಾಂಕ್ಯ್ ನ ಸಹಾಯಕ ಮ್ಯಾನೇಜರ್ ಆಗಿದ್ದ ನಂದಾ ಕುಮಾರ್ ಎಂಬುವವರು ಬರೆದುಕೊಂಡಿದ್ದರು. ಕತುವಾ ಬಾಲಕಿ ಹತ್ಯೆ ಒಳ್ಳೆಯದೇ. ಇಲ್ಲದಿದ್ದರೆ ನಾಳೆ ಆಕೆ ಭಾರತಕ್ಕೆ ಬಾಂಬ್ ಹಾಕುತ್ತಿದ್ದಳು ಎಂದು ಹೇಳಿದ್ದರು. 
ಈ ಹೇಳಿಕೆ ತೀವ್ರ ವಿರೋಧಕ್ಕೆ ಕಾರಣವಾಗಿತ್ತು. ಬಳಿಕ ಡಿಸ್ಮಿಸ್ ಯುವರ್ ಮ್ಯಾನೇಜರ್ ಎಂಬ ಹ್ಯಾಷ್ ಟ್ಯಾಗ್ ನಡಿ ಸಾಕಷ್ಟು ಮಂದಿ ಕೋಟಕ್ ಬ್ಯಾಂಕ್'ಗೆ ಆಗ್ರಹಿಸಿದ್ದರು. 
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬ್ಯಾಂಕ್ ಇದೀಗ ನಂದಾ ಕುಮಾರ್ ಅವರನ್ನು ವಜಾಗೊಳಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನನಗೆ ರಾಜಕೀಯ ನಿಶ್ಯಕ್ತಿ ಎಂಬುದೇ ಇಲ್ಲ, 5 ವರ್ಷ ನಾನೇ ಸಿಎಂ': ಬೆಳಗಾವಿ ಅಧಿವೇಶನದಲ್ಲಿ ಸಿದ್ದರಾಮಯ್ಯ ಪುನರುಚ್ಛಾರ

ಸಂಸತ್ ಅಧಿವೇಶನಕ್ಕೆ ತೆರೆ: ಲೋಕಸಭೆ, ರಾಜ್ಯಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

G Ram G ಮಸೂದೆ 'ಗ್ರಾಮ ವಿರೋಧಿ'; ಮೋದಿ ಸರ್ಕಾರದಿಂದ 20 ವರ್ಷಗಳ MGNREGA ನಾಶ

Video: ಬುರ್ಜ್ ಖಲೀಫಾಗೆ ಬಡಿದ ಸಿಡಿಲು; ಅದ್ಭುತ ವಿಡಿಯೋ ಹಂಚಿಕೊಂಡ ದುಬೈ ಕ್ರೌನ್ ಪ್ರಿನ್ಸ್; ಸಿಕ್ಕಾಪಟ್ಟೆ ವೈರಲ್!

ಉತ್ತರ ಭಾರತದಾದ್ಯಂತ ಶೂನ್ಯ ಗೋಚರತೆ; ದೆಹಲಿಗೆ ರೆಡ್ ಅಲರ್ಟ್ ಘೋಷಿಸಿದ IMD

SCROLL FOR NEXT