ಅಬ್ದುಲ್ ನಾಸೀರ್ ಮದನಿ 
ದೇಶ

ಒಂದೋ ಮದನಿಯನ್ನು ಬಿಡುಗಡೆ ಮಾಡಿ ಅಥವಾ ಗಲ್ಲಿಗೇರಿಸಿ: ಕೇರಳ ಸಚಿವ ಕೆಟಿ ಜಲೀಲ್

ಪಿಡಿಪಿ ನಾಯಕ ಅಬ್ದುಲ್ ನಾಸಿರ್ ಮದನಿಯ ವಿಚಾರಣೆಯನ್ನು ಕರ್ನಾಟಕ ಸರ್ಕಾರ ನಿಧಾನ ಮಾಡುತ್ತಿದ್ದು ಒಂದು ಆತನನ್ನು ಬಿಡುಗಡೆ ಮಾಡಿ ಇಲ್ಲದಿದ್ದರೆ ಗಲ್ಲಿಗೇರಿಸಿ...

ಮಲ್ಲಾಪುರಂ: ಪಿಡಿಪಿ ನಾಯಕ ಅಬ್ದುಲ್ ನಾಸಿರ್ ಮದನಿಯ ವಿಚಾರಣೆಯನ್ನು ಕರ್ನಾಟಕ ಸರ್ಕಾರ ನಿಧಾನ ಮಾಡುತ್ತಿದ್ದು ಒಂದು ಆತನನ್ನು ಬಿಡುಗಡೆ ಮಾಡಿ ಇಲ್ಲದಿದ್ದರೆ ಗಲ್ಲಿಗೇರಿಸಿ ಎಂದು ಕೇರಳ ಸ್ಥಳೀಯಾಡಳಿತ ಖಾತೆ ಸಚಿವ ಕೆಟಿ ಜಲೀಲ್ ಹೇಳಿದ್ದಾರೆ. 
ಜೀವನ ಮತ್ತು ಮರಣ ನಡುವಿನ ಚಿತ್ರಹಿಂಸೆ ಅಸಹನೀಯವಾಗಿದೆ ಎಂದು ಜಲೀಲ್ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ. ಕಳೆದ ಶುಕ್ರವಾರ ಬೆಂಗಳೂರಿನಲ್ಲಿ ಮದನಿಯನ್ನು ಜಲೀಲ್ ಭೇಟಿ ಮಾಡಿದ್ದರು. ಮದನಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಆದರೆ ಮಾನಸಿಕವಾಗಿ ಗಟ್ಟಿಯಾಗಿದ್ದಾರೆ ಎಂದು ಹೇಳಿದ್ದಾರೆ. 
ಸಾಕ್ಷ್ಯಧಾರ ಕೊರತೆ ಹಿನ್ನೆಲೆಯಲ್ಲಿ ಒಂಬತ್ತು ವರ್ಷಗಳ ನಂತರ ಮದನಿಯನ್ನು ಬಿಡುಗಡೆ ಮಾಡಲಾಗಿತ್ತು. ನಂತರ ನಕಲಿ ಪ್ರಕರಣಗಳ ಮೂಲಕ ಕರ್ನಾಟಕ ಸರ್ಕಾರ ಮತ್ತೆ ಅವರನ್ನು ಬಂಧಿಯನ್ನಾಗಿಸಿ ವಿಚಾರಣೆಯನ್ನು ವಿಳಂಬ ಮಾಡುತ್ತಿದ್ದು ಇದು ಮದನಿ ಅಮಾಯಕ ಎಂಬುದನ್ನು ಸಾಬೀತುಪಡಿಸುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT