ವೆಂಕಯ್ಯನಾಯ್ಡು 
ದೇಶ

ರಾಜಕೀಯ ಅಧಿಕಾರಕ್ಕಾಗಿ ಕೋಮುಶಕ್ತಿಗಳಿಂದ ದೇಶ ವಿಭಜನೆಯ ಯತ್ನ : ವೆಂಕಯ್ಯನಾಯ್ಡು

ಕಥುವಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಂತರ ದೇಶದ ಭವಿಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ರಾಜಕೀಯ ಉದ್ದೇಶಕ್ಕಾಗಿ ಕೋಮುಶಕ್ತಿಗಳು ಸಮಾಜದಲ್ಲಿನ ಸೌಹಾರ್ದತೆ ಹಾಳು ಮಾಡುತ್ತಿವೆ ಎಂದು ಆರೋಪಿಸಿದ್ದಾರೆ.

ನವದೆಹಲಿ : ಕಥುವಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಂತರ ದೇಶದ ಭವಿಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ರಾಜಕೀಯ ಉದ್ದೇಶಕ್ಕಾಗಿ ಕೋಮುಶಕ್ತಿಗಳು  ಸಮಾಜದಲ್ಲಿನ ಸೌಹಾರ್ದತೆ ಹಾಳು ಮಾಡುತ್ತಿವೆ  ಎಂದು ಆರೋಪಿಸಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ವ್ಯಕ್ತಿ ನಹೀನ್ ಸಂಕಲ್ಪ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ಕೋಮುಶಕ್ತಿಗಳು ದೇಶವನ್ನು ವಿಭಜಿಸುವ ಕೆಲಸದಲ್ಲಿ ನಿರತವಾಗಿರುವುದು ದುರದೃಷ್ಟಕರ ಸಂಗತಿ ಎಂದರು.

 ದೇಶದಲ್ಲಿನ ಎಲ್ಲಾ ಪ್ರಜೆಗಳು ಸಮಾನವಾಗಿ ಬದುಕಬೇಕೆಂಬುದು ಆರ್ ಎಸ್ ಎಸ್ ನ ಮೂಲತತ್ವವಾಗಿದೆ. ಒಬ್ಬ ಮನುಷ್ಯ ಮತ್ತೊಬ್ಬ ಮನುಷ್ಯನಿಗೆ ಗೌರವ ನೀಡದಿದ್ದರೆ ಅದನ್ನು ರಾಷ್ಟ್ರೀಯಕತೆ ಎಂದು ಕರೆಯಲಾಗದು ಎಂದು ವೆಂಕಯ್ಯನಾಯ್ಡು ಹೇಳಿದರು.
 
ಜಮ್ಮು -ಕಾಶ್ಮೀರದಲ್ಲಿ ಎಂಟು ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣವನ್ನು ವೆಂಕಯ್ಯನಾಯ್ಡು ಖಂಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026, qualifier 1: ಟಾಸ್ ಗೆದ್ದ GT ಬೌಲಿಂಗ್ ಆಯ್ಕೆ; ಕುತೂಹಲಕ್ಕೆ ಬ್ರೇಕ್, ವೆಂಕಟೇಶ್ ಅಯ್ಯರ್ ಗೆ ಸ್ಟಿಕ್ ಆದ RCB!

ಕರ್ನಾಟಕ ವಿಧಾನ ಪರಿಷತ್‌ನ ಏಳು ಸ್ಥಾನಗಳಿಗೆ ಚುನಾವಣೆ ಘೋಷಣೆ; ಜೂನ್ 18 ರಂದು ಮತದಾನ

Bengaluru Rains: ಗುಡುಗು, ಸಿಡಿಲು ಸಹಿತ ಭಾರೀ ಮಳೆ; ಹಳಿ ಮೇಲೆ ಮರ ಬಿದ್ದು ಮೆಟ್ರೋ ಸಂಚಾರ ವ್ಯತ್ಯಯ!

ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ತಿರಸ್ಕಾರ: 'ಸುಪ್ರೀಂ' ತೀರ್ಪು ಸ್ವಾಗತಿಸಿದ ಡಿ.ಕೆ ಶಿವಕುಮಾರ್

SCROLL FOR NEXT