ಸಾಂದರ್ಭಿಕ ಚಿತ್ರ 
ದೇಶ

ಅನುಕಂಪ ಆಧಾರದ ಮೇಲಿನ ನೌಕರರಿಗೆ ಕನಿಷ್ಠ ವಿದ್ಯಾರ್ಹತೆಯನ್ನು ತೆಗೆದುಹಾಕಿರುವ ರೈಲ್ವೆ ಇಲಾಖೆ

ಮಾನವೀಯ ನೆಲೆಯಲ್ಲಿ ಸೇವೆಯಲ್ಲಿದ್ದಾಗ ಮೃತರಾದ ಅಥವಾ ವೈದ್ಯಕೀಯ ...

ನವದೆಹಲಿ: ಮಾನವೀಯ ನೆಲೆಯಲ್ಲಿ ಸೇವೆಯಲ್ಲಿದ್ದಾಗ ಮೃತರಾದ ಅಥವಾ ವೈದ್ಯಕೀಯ ಕಾರಣಗಳಿಗಾಗಿ ನಿವೃತ್ತರಾದರೆ ಅವರ ಪತ್ನಿ ಅಥವಾ ತಾಯಂದಿರಿಗೆ ಉದ್ಯೋಗ ನೀಡುವಾಗ ಕನಿಷ್ಠ ಶೈಕ್ಷಣಿಕ ವಿದ್ಯಾರ್ಹತೆ ನಿಯಮವನ್ನು ರೈಲ್ವೆ ಸಚಿವಾಲಯ ತೆಗೆದುಹಾಕಿದೆ.

ಈಗಿರುವ ನಿಯಮದ ಪ್ರಕಾರ, ರೈಲ್ವೆ ಇಲಾಖೆಯಲ್ಲಿ ಗ್ರೂಪ್ ಡಿ ನೌಕರರಿಗೆ 10ನೇ ತರಗತಿಯವರೆಗೆ ವಿದ್ಯಾಭ್ಯಾಸವಾಗಬೇಕು. ಇತ್ತೀಚೆಗೆ ರೈಲ್ವೆ ಮಂಡಳಿ ನೀಡಿರುವ ಮಾಹಿತಿ ಪ್ರಕಾರ, ಅನುಕಂಪದ ಆಧಾರದ ಮೇಲೆ ಹಂತ-1ರಲ್ಲಿ ಕೆಲಸ ಪಡೆದವರಿಗೆ ಸಾಮಾನ್ಯ ಕನಿಷ್ಠ ವಿದ್ಯಾಭ್ಯಾಸವಿಲ್ಲ ಎಂದು ಅನೇಕರು ಪ್ರಶ್ನೆ ಕೇಳಿ ವಲಯ ರೈಲ್ವೆಯಿಂದ ಸಂದೇಹಗಳು ಬಂದಿವೆ.

ಈ ಬಗ್ಗೆ ಚರ್ಚೆ ನಡೆಸಿದ ಬಳಿಕ ಕನಿಷ್ಠ ಶೈಕ್ಷಣಿಕ ಅರ್ಹತೆಯನ್ನು ತೆಗೆದುಹಾಕಲು ಮಂಡಳಿ ನಿರ್ಧರಿಸಿದೆ ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT