ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ 
ದೇಶ

ನ್ಯಾ.ಲೋಯಾ ಪ್ರಕರಣ; ರಾಜಕೀಯದಾಟಕ್ಕೆ ನ್ಯಾಯಾಲಯ ಬಳಸದಿರಿ- ರಾಹುಲ್'ಗೆ ಬಿಜೆಪಿ

ರಾಜಕೀಯದ ಕದನಕ್ಕೆ ನ್ಯಾಯಾಲಯವನ್ನು ಬಳಸಬೇಡಿ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಬಿಜೆಪಿ ನಾಯಕರು ಹಾಗೂ ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ ಅವರು ಗುರುವಾರ ಹೇಳಿದ್ದಾರೆ...

ನವದೆಹಲಿ; ರಾಜಕೀಯದ ಕದನಕ್ಕೆ ನ್ಯಾಯಾಲಯವನ್ನು ಬಳಸಬೇಡಿ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಬಿಜೆಪಿ ನಾಯಕರು ಹಾಗೂ ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ ಅವರು ಗುರುವಾರ ಹೇಳಿದ್ದಾರೆ. 
ರಾಯಕೀಯದ ಕದನಗಳನ್ನು ರಾಜಕೀಯದ ವೇದಿಕೆಯಲ್ಲಿಯೇ ಮಾಡಬೇಕೆಂದು ನ್ಯಾಯಾಲಯ ಹೇಳಿದೆ. ನ್ಯಾಯಮೂರ್ತಿ ಲೋಯಾ ಪ್ರಕರಣ ಸಂಬಂಧ ನಮ್ಮ ಪಕ್ಷದ ಅಧ್ಯಕ್ಷರ ವಿರುದ್ಧ ರಾಜಕೀಯ ಕದನವನ್ನು ಆರಂಭಿಸಲಾಗುತ್ತಿದೆ. ರಾಜಕೀಯ ಯುದ್ಧವನ್ನು ನ್ಯಾಯಾಲಯದ ಅಂಗಳದಲ್ಲಿ ಆಡದಂತೆ ರಾಹುಲ್ ಗಾಂಧಿಯವರಿಗೆ ಆಗ್ರಹಿಸುತ್ತೇನೆಂದು ಹೇಳಿದ್ದಾರೆ. 
ಸಾರ್ವಜನಿಕರ ಹಿತಾಸಕ್ತಿಯಿಂದ ಪ್ರಕರಣ ಜೀವ ಪಡೆದುಕೊಂಡಿಲ್ಲ. ಬದಲಾಗಿ ಕಾಂಗ್ರೆಸ್ ಹಿತಾಸಕ್ತಿಗಾಗಿ ಹಾಗೂ ಬಿಜೆಪಿಯ ವರ್ಚಸ್ಸಿಗೆ ಧಕ್ಕೆ ತರಲು ಜೀವವನ್ನು ನೀಡಲಾಗುತ್ತಿದೆ. ಪ್ರಮುಖವಾಗಿ ಅಮಿತ್ ಶಾ ಅವರ ವರ್ಚಸ್ಸಿಗೆ ಧಕ್ಕೆಯುಂಟು ಮಾಡಲು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು!