ಕೇಂದ್ರ ಸಚಿವ ಸಂತೋಷ್ ಗಂಗ್ವಾರ್ 
ದೇಶ

ಅತ್ಯಾಚಾರಗಳು ದುರಾದೃಷ್ಟಕರ, ಅವುಗಳನ್ನು ತಡೆಯಲು ಸಾಧ್ಯವಿಲ್ಲ: ಕೇಂದ್ರ ಸಚಿವ

ಅತ್ಯಾಚಾರದಂತಹ ಘಟನೆಗಳು ದುರಾದೃಷ್ಟಕರ, ಕೆಲವೊಮ್ಮೆ ನಮಗೆ ಅವುಗಳನ್ನು ತಡೆಯಲು ಸಾಧ್ಯವಾಗುವುದಿಲ್ಲ ಎಂದು ಕೇಂದ್ರ ಸಚಿವ ಸಂತೋಷ್ ಗಂಗ್ವಾರ್ ಅವರು ಭಾನುವಾರ ಹೇಳಿದ್ದಾರೆ...

ನವದೆಹಲಿ: ಅತ್ಯಾಚಾರದಂತಹ ಘಟನೆಗಳು ದುರಾದೃಷ್ಟಕರ, ಕೆಲವೊಮ್ಮೆ ನಮಗೆ ಅವುಗಳನ್ನು ತಡೆಯಲು ಸಾಧ್ಯವಾಗುವುದಿಲ್ಲ ಎಂದು ಕೇಂದ್ರ ಸಚಿವ ಸಂತೋಷ್ ಗಂಗ್ವಾರ್ ಅವರು ಭಾನುವಾರ ಹೇಳಿದ್ದಾರೆ. 
ಕತುವಾ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಅತ್ಯಾಚಾರ ಘಟನೆಗಳು ದುರಾದೃಷ್ಟಕರ, ಕೆಲವೊಮ್ಮೆ ಅವುಗಳನ್ನು ತಡೆಯಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ, 
ಬಳಿಕ ಅತ್ಯಾಚಾರಿಗಳ ವಿರುದ್ಧ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಕಠಿಣ ನಿರ್ಧಾರ ಕುರಿತಂತೆ ಮಾತನಾಡಿರುವ ಅವರು, ಸರ್ಕಾರ ಎಲ್ಲೆಡೆ ಎಚ್ಚರವಾಗಿದೆ. ತನಿಖೆಗಳೂ ನಡೆಯುತ್ತಿವೆ. ಭಾರತದಂತಹ ದೊಡ್ಡ ದೇಶದಲ್ಲಿ ಅತ್ಯಾಚಾರದ ಒಂದೆರಡು ಘಟನೆಗಳನ್ನು ಪ್ರಚಾರ ಮಾಡಬಾರದು ಎಂದು ತಿಳಿಸಿದ್ದಾರೆ. 
ದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರದಂತಹ ಘಟನೆಗಳ ಕುರಿತು ತೀವ್ರ ಆಕ್ರೋಶಗಳು ವ್ಯಕ್ತವಾಗುತ್ತಿರುವ ನಡುವಲ್ಲೇ ಕೇಂದ್ರ ಸಚಿವರು ನೀಡಿರುವ ಹೇಳಿಗೆ ಇದೀಗ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

ಬೆಂಗಳೂರು: 500 ರೂ.ನಲ್ಲಿ ಪುಲ್ ಡೇ ಬಿಂದಾಜ್ ಲೈಫ್! ಪಶ್ಚಿಮ ಬಂಗಾಳ ಯುವತಿಯ ವಿಡಿಯೋ ವೈರಲ್

SCROLL FOR NEXT