ಕೇಂದ್ರ ಸಚಿವ ಸಂತೋಷ್ ಗಂಗ್ವಾರ್ 
ದೇಶ

ಅತ್ಯಾಚಾರಗಳು ದುರಾದೃಷ್ಟಕರ, ಅವುಗಳನ್ನು ತಡೆಯಲು ಸಾಧ್ಯವಿಲ್ಲ: ಕೇಂದ್ರ ಸಚಿವ

ಅತ್ಯಾಚಾರದಂತಹ ಘಟನೆಗಳು ದುರಾದೃಷ್ಟಕರ, ಕೆಲವೊಮ್ಮೆ ನಮಗೆ ಅವುಗಳನ್ನು ತಡೆಯಲು ಸಾಧ್ಯವಾಗುವುದಿಲ್ಲ ಎಂದು ಕೇಂದ್ರ ಸಚಿವ ಸಂತೋಷ್ ಗಂಗ್ವಾರ್ ಅವರು ಭಾನುವಾರ ಹೇಳಿದ್ದಾರೆ...

ನವದೆಹಲಿ: ಅತ್ಯಾಚಾರದಂತಹ ಘಟನೆಗಳು ದುರಾದೃಷ್ಟಕರ, ಕೆಲವೊಮ್ಮೆ ನಮಗೆ ಅವುಗಳನ್ನು ತಡೆಯಲು ಸಾಧ್ಯವಾಗುವುದಿಲ್ಲ ಎಂದು ಕೇಂದ್ರ ಸಚಿವ ಸಂತೋಷ್ ಗಂಗ್ವಾರ್ ಅವರು ಭಾನುವಾರ ಹೇಳಿದ್ದಾರೆ. 
ಕತುವಾ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಅತ್ಯಾಚಾರ ಘಟನೆಗಳು ದುರಾದೃಷ್ಟಕರ, ಕೆಲವೊಮ್ಮೆ ಅವುಗಳನ್ನು ತಡೆಯಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ, 
ಬಳಿಕ ಅತ್ಯಾಚಾರಿಗಳ ವಿರುದ್ಧ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಕಠಿಣ ನಿರ್ಧಾರ ಕುರಿತಂತೆ ಮಾತನಾಡಿರುವ ಅವರು, ಸರ್ಕಾರ ಎಲ್ಲೆಡೆ ಎಚ್ಚರವಾಗಿದೆ. ತನಿಖೆಗಳೂ ನಡೆಯುತ್ತಿವೆ. ಭಾರತದಂತಹ ದೊಡ್ಡ ದೇಶದಲ್ಲಿ ಅತ್ಯಾಚಾರದ ಒಂದೆರಡು ಘಟನೆಗಳನ್ನು ಪ್ರಚಾರ ಮಾಡಬಾರದು ಎಂದು ತಿಳಿಸಿದ್ದಾರೆ. 
ದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರದಂತಹ ಘಟನೆಗಳ ಕುರಿತು ತೀವ್ರ ಆಕ್ರೋಶಗಳು ವ್ಯಕ್ತವಾಗುತ್ತಿರುವ ನಡುವಲ್ಲೇ ಕೇಂದ್ರ ಸಚಿವರು ನೀಡಿರುವ ಹೇಳಿಗೆ ಇದೀಗ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT