ನೇಪಾಳ 
ದೇಶ

ನೇಪಾಳ: ಭಾರತ ಅಭಿವೃದ್ಧಿಪಡಿಸಿದ್ದ ಜಲವಿದ್ಯುತ್ ಯೋಜನೆಯ ಘಟಕದ ಬಳಿ ಸ್ಫೋಟ; ಮೋದಿ ಭೇಟಿಗೂ ಮುನ್ನ ನಡೆದ ಘಟನೆ

ನೇಪಾಳದಲ್ಲಿ ಭಾರತದ ಸಹಕಾರದಿಂದ ಅಭಿವೃದ್ಧಿಪಡಿಸಿರುವ ಜಲವಿದ್ಯುತ್ ಯೋಜನೆಯ ಘಟಕದ ಕಚೇರಿ ಬಳಿ ಬಾಂಬ್ ಸ್ಫೋಟಗೊಂಡಿದ್ದು, ಮೋದಿ ಭೇಟಿಗೂ ಮುನ್ನ ಈ ಘಟನೆ ನಡೆದಿದೆ.

ಕಠ್ಮಂಡು: ನೇಪಾಳದಲ್ಲಿ ಭಾರತದ ಸಹಕಾರದಿಂದ ಅಭಿವೃದ್ಧಿಪಡಿಸಿರುವ ಜಲವಿದ್ಯುತ್ ಯೋಜನೆಯ ಘಟಕದ ಕಚೇರಿ ಬಳಿ ಬಾಂಬ್ ಸ್ಫೋಟಗೊಂಡಿದ್ದು, ಮೋದಿ ಭೇಟಿಗೂ ಮುನ್ನ ಈ  ಘಟನೆ ನಡೆದಿದೆ. 
ಕೆಲವೇ ವಾರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇಪಾಳಕ್ಕೆ ಭೇಟಿ ನೀಡಲಿದ್ದು, ಇದಕ್ಕೂ ಮುನ್ನ ಈ ಘಟನೆ ನಡೆದಿದೆ. ಕಠ್ಮಂಡುವಿನಿಂದ ಸುಮಾರು 500 ಕಿ.ಮೀ ದೂರದಲ್ಲಿರುವ ತುಮಲಿಂಗಾರ್ ಪ್ರದೇಶದಲ್ಲಿ ಭಾರತದ ಸಹಯೋಗದಲ್ಲಿ 900 ಮೆಗಾವ್ಯಾಟ್ ಅರುಣ್-III ಜಲವಿದ್ಯುತ್ ಯೋಜನೆಯ ಘಟಕದ ಕಚೇರಿಯ ಕಾಂಪೌಂಡ್ ಗೋಡೆಗೆ ಹಾನಿಗೊಳಗಾಗಿದೆ ಎಂದಿ ಅಲ್ಲಿನ ಅಧಿಕಾರಿ ಶಿವ ರಾಜ್ ಜೋಷಿ ತಿಳಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯೂ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
2020 ರ ವೇಳೆಗೆ  ಜಲವಿದ್ಯುತ್ ಯೋಜನೆಯ ಘಟಕ ಕಾರ್ಯಾರಂಭ ಮಾಡಲಿದೆ. ಮೇ.11 ರಂದು ಪ್ರಧಾನಿ ನರೇಂದ್ರ ಮೋದಿ ನೇಪಾಳಕ್ಕೆ ಭೇಟಿ ನೀಡಲಿದ್ದು, ಇದಕ್ಕೆ ಕೆಲವೇ ದಿನಗಳ ಮುನ್ನ ಈ ಘಟನೆ ನಡೆದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಾಯಕತ್ವ ಬದಲಾವಣೆ ಜಟಾಪಟಿ: 5 ವರ್ಷವೂ ನಾನೇ ಸಿಎಂ ಎಂದು ಡಿಕೆಶಿ ನೋಡಿದಾಕ್ಷಣ ಸ್ವರ ಬದಲಿಸಿದ ಸಿದ್ದು, ಊಹಾಪೋಹ ಶುರು

ಕೂಡ್ಲಿಗಿ ಕಾರ್ಯಕ್ರಮದಲ್ಲಿ CM-DCM ನಡುವಿನ ವೈಮನಸ್ಸು ಬಹಿರಂಗ; ಅಕ್ಕ ಪಕ್ಕ ಕುಳಿತರೂ ಮಾತನಾಡದ ಸಿದ್ದು-ಡಿಕೆಶಿ..!

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಾಮೂಹಿಕ 'ನಮಾಜ್‌': ಅನುಮತಿ ಕೊಟ್ಟವರು ಯಾರು? ಸಿದ್ದರಾಮಯ್ಯಗೆ ಬಿಜೆಪಿ ಪ್ರಶ್ನೆ! Video

ಸಂಬಂಧಪಟ್ಟ ಇಲಾಖೆಗೆ ಕುಂದುಕೊರತೆಗಳ ಬಗ್ಗೆ ದೂರು ನೀಡಲು ತಿಣುಕಾಡುತ್ತಿದ್ದೀರಾ: ರಾಜ್ಯದಲ್ಲಿ ಶೀಘ್ರವೇ ಆರಂಭವಾಗಲಿದೆ AI ಆಧಾರಿತ ವ್ಯವಸ್ಥೆ!

ಲಖನೌ: ವೇಗವಾಗಿ ಚಲಿಸುತ್ತಿದ್ದ ಕಾರಿನಲ್ಲಿ 'ನಗ್ನ ಮಹಿಳೆ'ಯ ಅಪಾಯಕಾರಿ ದುಸ್ಸಾಹಸದ Video ವೈರಲ್, ತೀವ್ರ ಆಕ್ರೋಶ

SCROLL FOR NEXT