ಆತ್ಮಹತ್ಯೆ ಜಾಗತಿಕ ಸಮಸ್ಯೆ: ರೈತರ ಆತ್ಮಹತ್ಯ ಬಗ್ಗೆ ಮಧ್ಯಪ್ರದೇಶ ಸಚಿವರ ಬೇಜವಾಬ್ದಾರಿ ಹೇಳಿಕೆ 
ದೇಶ

ಆತ್ಮಹತ್ಯೆ ಜಾಗತಿಕ ಸಮಸ್ಯೆ: ರೈತರ ಆತ್ಮಹತ್ಯ ಬಗ್ಗೆ ಮಧ್ಯಪ್ರದೇಶ ಸಚಿವರ ಬೇಜವಾಬ್ದಾರಿ ಹೇಳಿಕೆ

ರೈತರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಮಾತನಾಡುತ್ತಿದ್ದ ಮಧ್ಯಪ್ರದೇಶ ಸಚಿವ ಆತ್ಮಹತ್ಯೆ ಜಾಗತಿಕ ಸಮಸ್ಯೆ ಎಂದು ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ದಾರೆ.

ನವದೆಹಲಿ: ರೈತರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಮಾತನಾಡುತ್ತಿದ್ದ ಮಧ್ಯಪ್ರದೇಶ ಸಚಿವ ಆತ್ಮಹತ್ಯೆ ಜಾಗತಿಕ ಸಮಸ್ಯೆ ಎಂದು ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ದಾರೆ.
ಆತ್ಮಹತ್ಯೆ ಎಂಬುದು  ಕೇವಲ ರೈತರಿಗೆ ಮಾತ್ರ ಸೀಮಿತವಾಗಿಲ್ಲ. ಅದು ಜಾಗತಿಕ ಸಮಸ್ಯೆಯಾಗಿದೆ ಎಂದು ಮಧ್ಯಪ್ರದೇಶ ಸಚಿವ ಬಾಲಕೃಷ್ಣ ಪಾಟೀದಾರ್ ಹೇಳಿದ್ದಾರೆ. ಮಧ್ಯಪ್ರದೇಶದಲ್ಲಿ ರೈತರ ಆತ್ಮಹತ್ಯೆ ಪ್ರಮಾಣದಲ್ಲಿ ಶೇ.21 ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ಸಚಿವ ಪುರುಷೋತ್ತಮ್ ರೂಪಾಲ ಮಾ.20 ರಂದು ಹೇಳಿದ್ದರು. ಇದರ ಹೊರತಾಗಿಯೂ ಮಧ್ಯಪ್ರದೇಶ ಸಚಿವ ಆತ್ಮಹತ್ಯೆ ರೈತರಿಗೆ ಮಾತ್ರ ಸೀಮಿತವಾದದ್ದಲ್ಲ, ಜಾಗತಿಕ ಸಮಸ್ಯೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT