ಸಂಗ್ರಹ ಚಿತ್ರ 
ದೇಶ

ಸಂಭ್ರಮಾಚರಣೆ ವೇಳೆ ಗಾಳಿಯಲ್ಲಿ ಗುಂಡು; ಮದುವೆಯಾಗಬೇಕಿದ್ದ ವರ ಮಸಣ ಸೇರಿದ

ಮದುವೆಯಾಗಿ ದಾಂಪತ್ಯ ಜೀವನಕ್ಕೆ ಕಾಲಿಡಬೇಕಿದ್ದ ವರ ಮದುವೆ ಸಂಭ್ರಮಾಚರಣೆ ವೇಳೆ ಗಾಳಿಯಲ್ಲಿ ಹಾರಿಸಿದ ಗುಂಡು ತಗುಲಿ ಮಸಣ ಸೇರಿಸುವ ಹೃದಯ ವಿದ್ರಾವಕ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ...

ಶಹಜಾನಪುರ: ಮದುವೆಯಾಗಿ ದಾಂಪತ್ಯ ಜೀವನಕ್ಕೆ ಕಾಲಿಡಬೇಕಿದ್ದ ವರ ಮದುವೆ ಸಂಭ್ರಮಾಚರಣೆ ವೇಳೆ ಗಾಳಿಯಲ್ಲಿ ಹಾರಿಸಿದ ಗುಂಡು ತಗುಲಿ ಮಸಣ ಸೇರಿಸುವ ಹೃದಯ ವಿದ್ರಾವಕ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. 
ಲಕ್ಮೀಪುರ ಖೇರಿ ಜಿಲ್ಲೆಯ ರಾಮ್ಪುರ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಮದುವೆ ಸಂಬಂಧ ವರ ಪೂಜಾ ಕೈಂಕರ್ಯದಲ್ಲಿ ತೊಡಗಿದ್ದಾಗ ರಾಮಚಂದ್ರ ಎಂಬಾತ ಹಾರಿಸಿದ ಗುಂಡು ವರ ಸುನೀಲ್ ವರ್ಮಾನ ಎದೆಗೆ ತಗುಲಿದೆ. ಕೂಡಲೇ ಆತ ಅಲ್ಲೇ ಕುಸಿದುಬಿದ್ದು ಮೃತಪಟ್ಟಿದ್ದಾನೆ. 
ಈ ಸಂಬಂಧ ಪೊಲೀಸರು ರಾಮಚಂದ್ರ ವಿರುದ್ಧ ಸೆಕ್ಷನ್ 302(ಕೊಲೆ)ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ. ರಾಮಚಂದ್ರ ಸುನೀಲ್ ವರ್ಮಾನ ಆಪ್ತ ಸ್ನೇಹಿತನಾಗಿದ್ದು ಸದ್ಯ ಪ್ರಕರಣ ನಂತರ ಆತ ತಲೆ ಮರೆಸಿಕೊಂಡಿದ್ದಾನೆ. 
ರಾಮಚಂದ್ರ ಹಾರಿಸಿದ ಗುಂಡು ಸುನೀಲ್ ವರ್ಮಾನ ಎದೆಗೆ ಬಿದ್ದು ಆತ ಮೃತಪಟ್ಟಿರುವ ಸಂಪೂರ್ಣ ದೃಶ್ಯಗಳು ಸೆರೆಯಾಗಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran war: 4 ಬಾರಿ ಆಂತರಿಕ ವ್ಯವಹಾರದಲ್ಲಿ khameni ಹಸ್ತಕ್ಷೇಪ!; "ಮೌನವಾಗಿರಬೇಡಿ" ಎಂದಿದ್ದ ಇರಾನ್ ಆಗ್ರಹಕ್ಕೆ ಮೌನ ಮುರಿದ PM ಮೋದಿ ಹೇಳಿದ್ದಿಷ್ಟು...

ಭಾರತದಲ್ಲಿ ಹಿಂಸಾಚಾರ ಸಾಧ್ಯತೆ: ದ್ವೇಷಕಾರಿ ಧರ್ಮೋಪದೇಶ ನೀಡುವವರ ಮೇಲೆ ನಿಗಾ ಇರಿಸಿ; ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

ಕೆನಡಾ ಪ್ರಧಾನಿ ಕಾರ್ನಿಯೊಂದಿಗೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ; ಕಾರ್ಯತಂತ್ರದ ಪಾಲುದಾರಿಕೆ ಕುರಿತು ಚರ್ಚೆ

ಕುವೈತ್ ನಲ್ಲಿ ಅಮೆರಿಕಾದ ಬಲಿಷ್ಠ F15 ಹೊಡೆದುರುಳಿಸಿದ ಇರಾನ್?

ಅಮೆರಿಕ ಎದುರು ಶರಣಾಯ್ತಾ ಇರಾನ್?: ಒಮಾನ್ ಮಧ್ಯಸ್ಥಿಕೆ: ಈ ಬಗ್ಗೆ ಇರಾನ್ ಹೇಳಿದ್ದೇನು?

SCROLL FOR NEXT