ರಜನೀಕಾಂತ್ 
ದೇಶ

ಕಾವೇರಿ ಆಸ್ಪತ್ರೆಗೆ ನಟ ರಜನಿಕಾಂತ್ ಭೇಟಿ: ಕರುಣಾನಿಧಿ ಆರೋಗ್ಯ ವಿಚಾರಣೆ

ನಟ- ರಾಜಕಾರಣಿ ರಜನೀಕಾಂತ್ ಮಂಗಳವಾರ ರಾತ್ರಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಸಿಎಂ ಕರಣಾನಿಧಿ ಅವರ ಆರೋಗ್ಯ ಸ್ಥಿತಿಯ ಬಗ್ಗೆ ...

ಚೆನ್ನೈ: ನಟ- ರಾಜಕಾರಣಿ ರಜನೀಕಾಂತ್ ಮಂಗಳವಾರ ರಾತ್ರಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಸಿಎಂ ಕರಣಾನಿಧಿ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಮಾಹಿತಿ ಪಡೆದರು.
ದೇಶದ ಅತಿ ಹಿರಿಯ ರಾಜಕಾರಣಿ ಕರುಣಾ ನಿಧಿ, ಅವರು ಮಲಗಿದ್ದಾರೆ, ಹೀಗಾಗಿ ಅವರ ಕುಟುಂಬ ಸದಸ್ಯರಿಂದ ನಾನು ಅವರ ಆರೋಗ್ಯ ಸ್ಥಿತಿ ಬಗ್ಗೆ ತಿಳಿದುಕೊಂಡಿದ್ದೇನೆ, ಶೀಘ್ರವಾಗಿ ಅವರು ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ರಜನೀಕಾಂತ್ ಮಾಧ್ಯಮದವರೊಂದಿಗೆ ಹೇಳಿದರು.
ಆಸ್ಪತ್ರೆಯಲ್ಲಿ ಡಿಎಂಕೆ ಮುಖಂಡ ಎಂಕೆ ಆಳಗಿರಿ ಅವರನ್ನು ರಜನಿಕಾಂತ್ ಭೇಟಿ ಮಾಡಿದರು,. ಮಂಗಳವಾರ ಬೆಳಗ್ಗೆ ಕರುಣಾನಿಧಿ ಅವರ ಆರೋಗ್ಯ ಸುಧಾರಿಸಿದೆ ಎಂದು ಕಾವೇರಿ ಆಸ್ಪತ್ರೆ ಹೇಳಿತ್ತು. ನಂತರವೂ ಅವರನ್ನು ಅಬ್ಸರ್ವೇಶನ್ ನಲ್ಲಿ ಇಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT