ಅರವಿಂದ್ ಕೇಜ್ರಿವಾಲ್ 
ದೇಶ

ಪಿಂಚಣಿ ಯೋಜನೆಗೆ ಆಧಾರ್ ಕಡ್ಡಾಯ ನಿಯಮ ರದ್ದುಗೊಳಿಸಿದ ದೆಹಲಿ ಸರ್ಕಾರ

ಅಂಗವಿಕಲರು, ವೃದ್ದರು ಹಾಗೂ ವಿಧವೆಯರು ಪಿಂಚಣಿ ಪಡೆಯಲು ಆಧಾರ್ ಕಡ್ಡಾಯ ಮತ್ತು ಬ್ಯಾಂಕ್ ಖಾತೆಗೆ ಆಧಾರ್...

ನವದೆಹಲಿ: ಅಂಗವಿಕಲರು, ವೃದ್ದರು ಹಾಗೂ ವಿಧವೆಯರು ಪಿಂಚಣಿ ಪಡೆಯಲು ಆಧಾರ್ ಕಡ್ಡಾಯ ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಕಡ್ಡಾಯ ನಿಯಮವನ್ನು ರದ್ದುಗೊಳಿಸಬೇಕು ಎಂದು ದೆಹಲಿ ಸಮಾಜ ಕಲ್ಯಾಣ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ದೆಹಲಿ ಸಚಿವ ಸಂಪುಟ ಮಂಗಳವಾರ ಒಪ್ಪಿಗೆ ನೀಡಿದೆ.
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಆಧಾರ್ ಇಲ್ಲದ್ದಕ್ಕಾಗಿ ತಡೆಹಿಡಿಯಲಾಗಿದ್ದ ಪಿಂಚಣಿಯನ್ನು ಸಮಾಜ ಕಲ್ಯಾಣ ಇಲಾಖೆ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ.
ಇದೇ ವೇಳೆ ಪರಿಷ್ಕೃತ ಪಿಂಚಣಿಯನ್ನು ಏಪ್ರಿಲ್ 2018ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೊಳಿಸಲು ಸಂಪುಟ ಸಭೆ ನಿರ್ಧರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಂಗಾಳ Bypoll: ಕ್ಷಣಕ್ಕೊಂದು ತಿರುವು; ನಾಮಪತ್ರ ಹಿಂತೆಗೆತ ಘೋಷಿಸಿದ್ದ ರೆಜಿನಗರ್ ಟಿಎಂಸಿ ಅಭ್ಯರ್ಥಿ ಆಲಂ ಚೌಧರಿ ಯು-ಟರ್ನ್!

ಕರಾವಳಿ-ಮಲೆನಾಡು ಪ್ರವಾಸೋದ್ಯಮಕ್ಕೆ ಬಂಪರ್: 500 ಕೋಟಿ ರೂ ಅನುದಾನ, ಹೂಡಿಕೆದಾರರಿಗೆ ರೆಡ್ ಕಾರ್ಪೆಟ್

ನಾಪತ್ತೆಯಾಗಿದ್ದ ಕಲಬುರಗಿ ಯುವತಿ ಬಾಂಗ್ಲಾದೇಶದಲ್ಲಿ ಪತ್ತೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಿಷ್ಟು... Video

GBA ವ್ಯಾಪ್ತಿಯಲ್ಲಿ 'ನಂಬಿಕೆ ನಕ್ಷೆ 2.0' ವ್ಯವಸ್ಥೆ ಲೋಕಾರ್ಪಣೆ! ಏನಿದರ ಉದ್ದೇಶ?

ಮರ್ಮಾಂಗ ತೋರಿಸಿ ವಿದ್ಯಾರ್ಥಿನಿಗೆ ಕಿರುಕುಳ; ಕಾಮುಕನಿಗೆ ಧರ್ಮದೇಟು, ರಕ್ಷಿಸಿದ ಯುವಕರನ್ನೇ ಬಂಧಿಸಿದ ಪೊಲೀಸರು, ಪೋಷಕರ ಪ್ರತಿಭಟನೆ!