ಸಾಂದರ್ಭಿಕ ಚಿತ್ರ 
ದೇಶ

ಸಾಮಾಜಿಕ ಮಾಧ್ಯಮಗಳು ನಕಲಿ ಸುದ್ದಿಗಳನ್ನು ತಡೆಗಟ್ಟಬೇಕು : ಪ್ರಸಾದ್

ಸಾಮಾಜಿಕ ಮಾಧ್ಯಮಗಳು ನಕಲಿ ಸುದ್ದಿಗಳನ್ನು ಹರಡುವುದನ್ನು ತಡೆಗಟ್ಟಬೇಕು ಎಂದು ಕೇಂದ್ರ ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ನವದೆಹಲಿ: ಸಾಮಾಜಿಕ ಮಾಧ್ಯಮಗಳು ನಕಲಿ ಸುದ್ದಿಗಳನ್ನು ಹರಡುವುದನ್ನು  ತಡೆಗಟ್ಟಬೇಕು  ಎಂದು  ಕೇಂದ್ರ ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ಭಾರತದಲ್ಲಿ ಚುನಾವಣೆ ಮೇಲೆ ಪ್ರಭಾವ ಸಂಬಂಧ ಕಂಪನಿಗಳಿಂದ ಮಾಹಿತಿ ಸಂಗ್ರಹದ ಬಗ್ಗೆ ಸರ್ಕಾರ ನಿಂದನೆ ಮಾಡುವುದಿಲ್ಲ,  ಕೆಂಬ್ರಿಡ್ಡ್ ಅನಾಲಿಟಿಕ್  ಸಂಸ್ಥೆಯಿಂದ ಭಾರತೀಯ ಫೇಸ್ ಬುಕ್ ಬಳಕೆದಾರರು ಮಾಹಿತಿ ದುರ್ಬಳಕೆ ಸಂಬಂಧ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿದೆ ಎಂದು ಅವರು ಲೋಕಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT